ಬ್ರೇಕಿಂಗ್ ನ್ಯೂಸ್
21-07-22 04:24 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 21: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೇಂದ್ರ ದೆಹಲಿಯ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ವಿಚಾರಣೆಗೆ ಕರೆದಿದ್ದು, ಕೊರೊನಾ ಕಾರಣದಿಂದ ಒಂದೂವರೆ ತಿಂಗಳಿಂದ ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗಿರಿರಲಿಲ್ಲ. ಇಂದು ಝೆಡ್ ಪ್ಲಸ್ ಭದ್ರತೆಯೊಂದಿಗೆ ದೆಹಲಿಯ ಇಡಿ ಪ್ರಧಾನ ಕಚೇರಿಗೆ ಆಗಮಿಸಿದ್ದಾರೆ.
ಇತ್ತ ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗುತ್ತಲೇ ದೇಶದ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ದೆಹಲಿಯಲ್ಲಿ ಮೂರು ರೈಲುಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಶಿವಾಜಿ ಬ್ರಿಡ್ಜ್ ಸ್ಟೇಶನ್ನಲ್ಲಿ ರೈಲು ರೋಕೋ ನಡೆಸಿ ಘೋಷಣೆ ಕೂಗಿದ್ದಾರೆ. ಪ್ರತಿಭಟನೆ ನಡೆಸಿದ ಅಜಯ್ ಮಾಕೆನ್, ಶಶಿ ತರೂರ್ ಮತ್ತು ಪಿ.ಚಿದಂಬರಂ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಸ್ತೆ ತಡೆ ನಡೆಸಿದ ಕಾರ್ಯಕರ್ತರ ಮೇಲೆ ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.

ಬೆಂಗಳೂರಿನಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಸ್ತೆ ತಡೆ ನಡೆಸಿದ್ದಾರೆ. ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಚಿವ ಅನುರಾಗ್ ಠಾಕೂರ್ ಪ್ರತಿಕ್ರಿಯಿಸಿ, ಇವರು ತಪ್ಪು ಮಾಡದೇ ಇದ್ದರೆ ವಿಚಾರಣೆಗೆ ಹಾಜರಾಗಲು ಯಾಕೆ ಹಿಂಜರಿಕೆ. ಇವರು ಯಾಕೆ ಪ್ರತಿಭಟನೆ ನಡೆಸಬೇಕು ಎಂದು ಪ್ರಶ್ನಿಸಿದ್ದಾರೆ.
Congress president Sonia Gandhi on Thursday appeared before the Enforcement Directorate (ED) here for her questioning in the National Herald money laundering case.Gandhi, 75, arrived at the federal probe agency's headquarters located at Vidyut Lane flanking A P J Abdul Kalam Road in central Delhi a little after noon escorted by her Z+ category CRPF security cover.Gandhi, who was diagnosed with Covid recently, was seen wearing a mask and was accompanied by her children Rahul and Priyanka Gandhi.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm