ಬ್ರೇಕಿಂಗ್ ನ್ಯೂಸ್
21-07-22 04:24 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 21: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೇಂದ್ರ ದೆಹಲಿಯ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ವಿಚಾರಣೆಗೆ ಕರೆದಿದ್ದು, ಕೊರೊನಾ ಕಾರಣದಿಂದ ಒಂದೂವರೆ ತಿಂಗಳಿಂದ ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗಿರಿರಲಿಲ್ಲ. ಇಂದು ಝೆಡ್ ಪ್ಲಸ್ ಭದ್ರತೆಯೊಂದಿಗೆ ದೆಹಲಿಯ ಇಡಿ ಪ್ರಧಾನ ಕಚೇರಿಗೆ ಆಗಮಿಸಿದ್ದಾರೆ.
ಇತ್ತ ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗುತ್ತಲೇ ದೇಶದ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ದೆಹಲಿಯಲ್ಲಿ ಮೂರು ರೈಲುಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಶಿವಾಜಿ ಬ್ರಿಡ್ಜ್ ಸ್ಟೇಶನ್ನಲ್ಲಿ ರೈಲು ರೋಕೋ ನಡೆಸಿ ಘೋಷಣೆ ಕೂಗಿದ್ದಾರೆ. ಪ್ರತಿಭಟನೆ ನಡೆಸಿದ ಅಜಯ್ ಮಾಕೆನ್, ಶಶಿ ತರೂರ್ ಮತ್ತು ಪಿ.ಚಿದಂಬರಂ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಸ್ತೆ ತಡೆ ನಡೆಸಿದ ಕಾರ್ಯಕರ್ತರ ಮೇಲೆ ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.

ಬೆಂಗಳೂರಿನಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಸ್ತೆ ತಡೆ ನಡೆಸಿದ್ದಾರೆ. ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಚಿವ ಅನುರಾಗ್ ಠಾಕೂರ್ ಪ್ರತಿಕ್ರಿಯಿಸಿ, ಇವರು ತಪ್ಪು ಮಾಡದೇ ಇದ್ದರೆ ವಿಚಾರಣೆಗೆ ಹಾಜರಾಗಲು ಯಾಕೆ ಹಿಂಜರಿಕೆ. ಇವರು ಯಾಕೆ ಪ್ರತಿಭಟನೆ ನಡೆಸಬೇಕು ಎಂದು ಪ್ರಶ್ನಿಸಿದ್ದಾರೆ.
Congress president Sonia Gandhi on Thursday appeared before the Enforcement Directorate (ED) here for her questioning in the National Herald money laundering case.Gandhi, 75, arrived at the federal probe agency's headquarters located at Vidyut Lane flanking A P J Abdul Kalam Road in central Delhi a little after noon escorted by her Z+ category CRPF security cover.Gandhi, who was diagnosed with Covid recently, was seen wearing a mask and was accompanied by her children Rahul and Priyanka Gandhi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:14 pm
HK News Desk
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm