ಬ್ರೇಕಿಂಗ್ ನ್ಯೂಸ್
25-07-22 12:06 pm HK News Desk ದೇಶ - ವಿದೇಶ
ಲಕ್ನೋ, ಜುಲೈ 25: ಬಸ್ಗಳ ನಡುವೆ ನಡೆದ ಭೀಕರ ಅಪಘಾತಕ್ಕೆ 8 ಮಂದಿ ಸಾವನ್ನಪ್ಪಿದ್ದು 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಡೆದಿದೆ.
ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್ಪ್ರೆಸ್ ವೇನಲ್ಲಿ ಚಲಿಸುತ್ತಿದ್ದ ಬಸ್ಗಳು ನರೇಂದ್ರಪುರ ಮದ್ರಹಾ ಗ್ರಾಮದ ಬಳಿ ತಲುಪುತಿದ್ದಂತೆ ಅಪಘಾತ ಸಂಭವಿಸಿದೆ. ಎರಡೂ ಬಸ್ಗಳು ಬಿಹಾರದ ಸೀತಾಮರ್ಹಿ ಮತ್ತು ಸುಪೌಲ್ನಿಂದ ದೆಹಲಿಗೆ ಹೋಗುತ್ತಿದ್ದವು. ಬಸ್ಗಳ ನಡುವಿನ ಡಿಕ್ಕಿಯ ರಭಸಕ್ಕೆ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 20 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.






![]()
ಲೋನಿ ಕತ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಅಪಘಾತ ಸಂಭವಿಸಿದ್ದು ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ. 2 ಬಸ್ ಗಳ ಮಧ್ಯೆ ಪೈಪೋಟಿಯೇ ಅಪಘಾತಕ್ಕೆ ಕಾರಣವೆಂದು ತಿಳಿದುಬಂದಿದೆ. ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ.
At least eight people died and another 16 were injured after two double-decker private buses collided with each other on Monday morning on UP’s Purvanchal Expressway.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm