ಬ್ರೇಕಿಂಗ್ ನ್ಯೂಸ್
25-07-22 09:28 pm HK News Desk ದೇಶ - ವಿದೇಶ
ತೆಲಂಗಾಣ, ಜುಲೈ 25: ಮಗುವಿಗೆ ಎದೆಹಾಲು ಕುಡಿಸುತ್ತಿರುವಾಗಲೇ ಹೃದಯಾಘಾತವಾಗಿ ತಾಯಿ ಮೃತಪಟ್ಟಿರುವ ದಾರುಣ ಘಟನೆ ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯ ತಿಮ್ಮರಾಜ ಮಂಡಲ್ ನ ನೆರೆಲ್ಲಪಲ್ಲಿಯಲ್ಲಿ ನಡೆದಿದೆ.
ರಾಜಾಪುರ ಮಂಡಲದ 25 ವರ್ಷ ಜಯಶ್ರೀ ಜೀವ ಕಳೆದುಕೊಂಡವರು.
ಇವರು ಚೊಚ್ಚಲ ಹೆರಿಗೆಗಾಗಿ ಎರಡು ತಿಂಗಳಾಗಿತ್ತು. ಅವರಿಗೆ ಸ್ವಲ್ಪ ಅನಾರೋಗ್ಯ ಕಾಣಿಸಿಕೊಂಡಿತ್ತು. ಅವರ ಗಂಡ ಪ್ರಶಾಂತ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಇದೇನು ದೊಡ್ಡ ಸಮಸ್ಯೆಯಲ್ಲ, ಹೃದಯನಾಳದಲ್ಲಿ ಸ್ವಲ್ಪ ಸಮಸ್ಯೆ ಇದೆ, ಇದು ದೊಡ್ಡ ವಿಷಯವಲ್ಲ, ಗುಣವಾಗುತ್ತದೆ ಎಂದು ಹೇಳಿದ್ದ ವೈದ್ಯರು ಔಷಧ ಕೊಟ್ಟು ಕಳುಹಿಸಿದ್ದರು.
ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ವಾಪಸ್ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದರೆ ಬೆಳಗಿನ ಜಾವ ಮಗುವಿಗೆ ಎದೆಹಾಲು ಕುಡಿಸುತ್ತಿರುವಾಗಲೇ ಹೃದಯಾಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಚಹ ಕುಡಿಯಲು ಅವರ ಅಜ್ಜಿ ಕರೆದರೂ ಜಯಶ್ರೀ ಉತ್ತರಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದು ನೋಡಿದಾಗಲೇ ವಿಷಯ ತಿಳಿದುಬಂದಿದೆ. ಏನೂ ಅರಿಯದ ಎರಡು ತಿಂಗಳ ಹೆಣ್ಣು ಮಗು ತಾಯಿಯ ಮಡಿಲಿನಲ್ಲಿ ಹಾಲನ್ನು ಹೀರುತ್ತಾ ಇದ್ದ ದೃಶ್ಯ ಮನಕಲಕುವಂತಿತ್ತು.
In a shocking incident, a woman died while breastfeeding her baby girl in Nerellapalli, Thimmajipeta Mandal of Nagarkurnool district. According to the family members, Jayashree (25) was brought to a private hospital on Saturday in Mahabubnagar along with her 2-month-old daughter by her husband Prashant from Timmajipeta after she fell ill.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm