ಬ್ರೇಕಿಂಗ್ ನ್ಯೂಸ್
25-07-22 09:28 pm HK News Desk ದೇಶ - ವಿದೇಶ
ತೆಲಂಗಾಣ, ಜುಲೈ 25: ಮಗುವಿಗೆ ಎದೆಹಾಲು ಕುಡಿಸುತ್ತಿರುವಾಗಲೇ ಹೃದಯಾಘಾತವಾಗಿ ತಾಯಿ ಮೃತಪಟ್ಟಿರುವ ದಾರುಣ ಘಟನೆ ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯ ತಿಮ್ಮರಾಜ ಮಂಡಲ್ ನ ನೆರೆಲ್ಲಪಲ್ಲಿಯಲ್ಲಿ ನಡೆದಿದೆ.
ರಾಜಾಪುರ ಮಂಡಲದ 25 ವರ್ಷ ಜಯಶ್ರೀ ಜೀವ ಕಳೆದುಕೊಂಡವರು.
ಇವರು ಚೊಚ್ಚಲ ಹೆರಿಗೆಗಾಗಿ ಎರಡು ತಿಂಗಳಾಗಿತ್ತು. ಅವರಿಗೆ ಸ್ವಲ್ಪ ಅನಾರೋಗ್ಯ ಕಾಣಿಸಿಕೊಂಡಿತ್ತು. ಅವರ ಗಂಡ ಪ್ರಶಾಂತ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಇದೇನು ದೊಡ್ಡ ಸಮಸ್ಯೆಯಲ್ಲ, ಹೃದಯನಾಳದಲ್ಲಿ ಸ್ವಲ್ಪ ಸಮಸ್ಯೆ ಇದೆ, ಇದು ದೊಡ್ಡ ವಿಷಯವಲ್ಲ, ಗುಣವಾಗುತ್ತದೆ ಎಂದು ಹೇಳಿದ್ದ ವೈದ್ಯರು ಔಷಧ ಕೊಟ್ಟು ಕಳುಹಿಸಿದ್ದರು.
ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ವಾಪಸ್ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದರೆ ಬೆಳಗಿನ ಜಾವ ಮಗುವಿಗೆ ಎದೆಹಾಲು ಕುಡಿಸುತ್ತಿರುವಾಗಲೇ ಹೃದಯಾಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಚಹ ಕುಡಿಯಲು ಅವರ ಅಜ್ಜಿ ಕರೆದರೂ ಜಯಶ್ರೀ ಉತ್ತರಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದು ನೋಡಿದಾಗಲೇ ವಿಷಯ ತಿಳಿದುಬಂದಿದೆ. ಏನೂ ಅರಿಯದ ಎರಡು ತಿಂಗಳ ಹೆಣ್ಣು ಮಗು ತಾಯಿಯ ಮಡಿಲಿನಲ್ಲಿ ಹಾಲನ್ನು ಹೀರುತ್ತಾ ಇದ್ದ ದೃಶ್ಯ ಮನಕಲಕುವಂತಿತ್ತು.
In a shocking incident, a woman died while breastfeeding her baby girl in Nerellapalli, Thimmajipeta Mandal of Nagarkurnool district. According to the family members, Jayashree (25) was brought to a private hospital on Saturday in Mahabubnagar along with her 2-month-old daughter by her husband Prashant from Timmajipeta after she fell ill.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm