ಬ್ರೇಕಿಂಗ್ ನ್ಯೂಸ್
26-07-22 05:05 pm HK News Desk ದೇಶ - ವಿದೇಶ
ದೆಹಲಿ, ಜುಲೈ 26: ರಾಜ್ಯಸಭೆಯಲ್ಲಿ ಸಭಾಪತಿ ಪೀಠದ ಎದುರು ನಾಮಫಲಕ ಪ್ರದರ್ಶನ ಮಾಡಿದ್ದಕ್ಕೆ 11 ಸದಸ್ಯರನ್ನು ಒಂದು ವಾರ ಕಲಾಪದಿಂದ ಅಮಾನತು ಮಾಡಲಾಗಿದೆ.
ತೃಣಮೂಲ ಕಾಂಗ್ರೆಸ್ ಪಕ್ಷದ (TMC) ಸದಸ್ಯೆ ಸುಶ್ಮಿತಾ ದೇವ್, ಡಾ ಶಂತನು ಸೇನ್, ಡೋಲಾ ಸೇನ್, ಡಿಎಂಕೆ ಸದಸ್ಯೆ ಕನಿಮೋಳಿ ಸೇರಿದಂತೆ 11 ಸದಸ್ಯರನ್ನು ಅಮಾನತು ಮಾಡಲಾಗಿದೆ. ಜಿಎಸ್ಟಿ, ಬೆಲೆ ಏರಿಕೆ ವಿರು ದ್ಧ ಇವರು ಪ್ಲೆಕಾರ್ಡ್ ಹಿಡಿದು ಸದನದ ಬಾವಿಗಿಳಿದು ಘೋಷಣೆ ಕೂಗಿದ್ದಾರೆ. ಈ ರೀತಿ ಸದನದ ಬಾವಿಗಿಳಿದಿರುವುದು ದುರ್ನಡತೆ ಎಂದು ಹೇಳಿ ಇವರನ್ನು ಒಂದು ವಾರ ಕಲಾಪದಿಂದ ಅಮಾನತು ಮಾಡಲಾಗಿದೆ .
ಸೋಮವಾರ ಇದೇ ರೀತಿ ಪ್ಲೆಕಾರ್ಡ್ ಹಿಡಿದು ಘೋಷಣೆ ಕೂಗಿದ ನಾಲ್ವರು ಸಂಸದರನ್ನು ಲೋಕಸಭೆಯ ಕಲಾಪದಿಂದ ಅಮಾನತು ಮಾಡಲಾಗಿತ್ತು. ಇದಕ್ಕಿಂತ ಮುಂಚೆ ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಪ್ರತಿಪಕ್ಷಗಳು ಜಿಎಸ್ಟಿ ರೋಲ್ಬ್ಯಾಕ್ ಎಂದು ಘೋಷಣೆ ಕೂಗಿವೆ. ಉಪಸಭಾಪತಿಯವರು ದಯವಿಟ್ಟು ನಿಮ್ಮ ಸ್ಥಾನಗಳಿಗೆ ಹಿಂತಿರುಗಿ. ನೀವು ಸದನವನ್ನು ಕಾರ್ಯರೂಪಕ್ಕೆ ತರಲು ಬಿಡುತ್ತಿಲ್ಲ ಎಂಬುದನ್ನು ಇಡೀ ರಾಷ್ಟ್ರವೇ ನೋಡುತ್ತಿದೆ ಎಂದು ಹೇಳಿದ್ದಾರೆ.
ಟಿಎಂಸಿ ಸಂಸದರಾದ ಮೌಸಂ ನೂರ್, ಶಾಂತ ಚೇಟ್ರಿ, ನದಿಮುಲ್ ಹಖ್ , ಅಬೀರ್ ರಂಜನ್ ಬಿಸ್ವಾಸ್, ಡಿಎಂಕೆ ಸಂಸದರಾದ ಕನಿಮೊಳಿ, ಎಂ ಮೊಹಮ್ಮದ್ ಅಬ್ದುಲ್ಲಾ, ಸಿಪಿಐ(ಎಂ)ನ ಎಎ ರಹೀಂ ಅವರನ್ನು ಅಮಾನತು ಮಾಡಲಾಗಿದೆ.
‘ಕಾರ್ಗಿಲ್ ವಿಜಯ್ ದಿವಸ್’ನಂದು ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ನಂತರ 11 ಗಂಟೆಗೆ ಸದನದ ಕಲಾಪ ಪ್ರಾರಂಭವಾಯಿತು. ಸಭಾಪತಿ ಎಂ.ವೆಂಕಯ್ಯ ನಾಯ್ಡು ಅಮಾನತು ನೋಟಿಸ್ ಓದಲು ಆರಂಭಿಸಿದ ಕೂಡಲೇ ಪ್ರತಿಪಕ್ಷ ಸದಸ್ಯರು ಘೋಷಣೆಗಳನ್ನು ಕೂಗಲಾರಂಭಿಸಿದರು. ಘೋಷಣೆಗಳು ಮುಂದುವರಿದಿದ್ದರಿಂದ ಸಭಾಪತಿಯವರು ಸದನವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಿದರು.
ಜಿಎಸ್ಟಿ ದರ ಏರಿಕೆ, ಹಣದುಬ್ಬರ, ಕೇಂದ್ರೀಯ ಸಂಸ್ಥೆಗಳ ದುರುಪಯೋಗ ಮತ್ತು ಇತರ ವಿಷಯಗಳ ಕುರಿತು ಚರ್ಚಿಸಲು ರಾಜ್ಯಸಭೆಯಲ್ಲಿ ನಿಯಮ 267 ರ ಅಡಿಯಲ್ಲಿ ವ್ಯವಹಾರವನ್ನು ಸ್ಥಗಿತಗೊಳಿಸುವಂತೆ ವಿರೋಧ ಪಕ್ಷದ ಸದಸ್ಯರು ನೋಟಿಸ್ ನೀಡಿದ್ದಾರೆ.
Rajya Sabha proceedings were adjourned till 12 noon on Tuesday as opposition members continued to protest demanding discussion on price rise, inflation, GST and other issues.The proceedings of the House began at 11 a.m. after paying tribute to the soldiers for supreme sacrifice on 'Kargil Vijay Diwas'. Thereafter papers and reports listed for the day were laid. Opposition members started sloganeering as soon as Chairman M. Venkaiah Naidu started reading out suspension notices. As sloganeering continued, the Chairman adjourned the House till 12 noon.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am