ಬ್ರೇಕಿಂಗ್ ನ್ಯೂಸ್
02-08-22 09:52 pm HK News Desk ದೇಶ - ವಿದೇಶ
ವಾಷಿಂಗ್ಟನ್,ಆಗಸ್ಟ್ 2 : ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ನಡೆದ ವಾಯುದಾಳಿಯಲ್ಲಿ ಅಲ್ಖೈದಾ ಉಗ್ರ ಸಂಘಟನೆಯ ನಾಯಕ ಐಮನ್ ಅಲ್-ಜವಾಹಿರಿನನ್ನು ಹೊಡೆದುರುಳಿಸಿರುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಸೋಮವಾರ ಘೋಷಿಸಿದ್ದಾರೆ.
2011ರಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟ ಅಲ್ಖೈದಾ ಸಂಸ್ಥಾಪಕ ಒಸಮಾ ಬಿನ್ಲಾಡೆನ್ ಸಾವಿನ ಬಳಿಕ ಉಗ್ರ ಸಂಘಟನೆಯ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದ ನಾಯಕನನ್ನು ಅಮೇರಿಕಾ ಉಡೀಸ್ ಮಾಡಿದೆ.
ಜವಾಹಿರಿ ಓರ್ವ ಈಜಿಪ್ತಿಯನ್ ಸರ್ಜನ್. 2001ರ ಸೆಪ್ಟೆಂಬರ್ 11ರಂದು ಅಮೆರಿಕದ ಮೇಲೆ ದಾಳಿ ನಡೆದ ದಾಳಿಯಲ್ಲಿ 3000 ಮಂದಿ ಬಲಿಯಾಗಿದ್ದರು. ಈ ದಾಳಿಗೆ ಜವಾಹಿರಿ ನೆರವು ನೀಡಿದ್ದ. ಈ ಹಿನ್ನೆಲೆಯಲ್ಲಿ ಈತನ ತಲೆಗೆ 25 ಯುಎಸ್ ಡಾಲರ್ ಬಹುಮಾನ ಘೋಷಣೆ ಮಾಡಲಾಗಿತ್ತು.

ಭಾನುವಾರ ಬೆಳಗ್ಗೆ 6.18ರಲ್ಲಿ ಕಾಬೂಲ್ನಲ್ಲಿ ನಡೆದ ಯುಎಸ್ ಡ್ರೋನ್ ದಾಳಿಗೆ ಜವಾಹಿರಿ ಸಾವನ್ನಪ್ಪಿದ್ದಾನೆ.
ಈ ಬಗ್ಗೆ ಟೆಲಿವೈಸ್ಡ್ ಮೂಲಕ ಸಂದೇಶ ರವಾನಿಸಿದ ಯುಎಸ್ ಅಧ್ಯಕ್ಷ ಜೋ ಬೈಡೆನ್, ಈ ಉಗ್ರ ನಾಯಕ ಇನ್ನಿಲ್ಲ, ಎಷ್ಟು ಸಮಯ ತೆಗೆದುಕೊಂಡಿತು ಎಂಬುದು ಮುಖ್ಯವಲ್ಲ, ನೀನು ಎಲ್ಲಿ ಅಡಗಿದ್ದೆ ಎಂಬುದು ವಿಚಾರವಲ್ಲ, ನೀವು ನಮ್ಮ ಜನರಿಗೆ ಬೆದರಿಕೆಯಾಗಿದ್ದರೆ, ಯುನೈಟೆಡ್ ಸ್ಟೇಟ್ಸ್ ನಿಮ್ಮನ್ನು ಹುಡುಕುತ್ತದೆ ಮತ್ತು ನಿಮ್ಮನ್ನು ಹೊರಗೆಳೆದು ಹೊಡೆದು ಹಾಕುತ್ತದೆ ಎಂದು ಬೈಡೆನ್ ಹೇಳಿದ್ದಾರೆ.
The United States killed al Qaeda leader Ayman al-Zawahiri in a drone strike, President Joe Biden said Monday in a speech from the White House."I authorized a precision strike that would remove him from the battlefield, once and for all," Biden said.Zawahiri, who just turned 71 years old, had remained a visible international symbol of the group, 11 years after the US killed Osama bin Laden. At one point, he acted as bin Laden's personal physician.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am