ಬ್ರೇಕಿಂಗ್ ನ್ಯೂಸ್
03-08-22 03:41 pm HK News Desk ದೇಶ - ವಿದೇಶ
ಬೀಜಿಂಗ್, ಆಗಸ್ಟ್ 3 : ಚೀನಾದ ಜಿಯಾಂಕ್ಸಿ ಪ್ರಾಂತ್ಯದ ಕಿಂಡರ್ ಗಾರ್ಡನ್ ನಲ್ಲಿ ಬುಧವಾರ ನಡೆದ ಚಾಕು ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ಖಾಸಗಿ ಶಿಶುವಿಹಾರಕ್ಕೆ ಕ್ಯಾಪ್ ಮತ್ತು ಮಾಸ್ಕ್ ಧರಿಸಿ ದುಷ್ಕರ್ಮಿ ಪ್ರವೇಶಿಸಿದ್ದನು ಎಂದು ಚೀನಾದ ವೈಬೊದಲ್ಲಿ ಪ್ರಕಟವಾದ ಹೇಳಿಕೆಯಲ್ಲಿ ಪೊಲೀಸರು ತಿಳಿಸಿದ್ದಾರೆ. 48 ವರ್ಷದ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ.
ಸಾರ್ವಜನಿಕ ಭದ್ರತಾ ಸಂಸ್ಥೆಗಳು ಶಂಕಿತನನ್ನು ಸೆರೆಹಿಡಿಯಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿವೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ಬೀಜಿಂಗ್ ಡೈಲಿ ಹಂಚಿಕೊಂಡ ವಿಡಿಯೊದಲ್ಲಿ, ಪೊಲೀಸ್ ಅಧಿಕಾರಿಯೊಬ್ಬರು ತನ್ನ ತೋಳುಗಳಲ್ಲಿ ಪುಟ್ಟ ಮಗುವನ್ನು ಆಂಬ್ಯುಲೆನ್ಸ್ಗೆ ಸಾಗಿಸುತ್ತಿರುವುದನ್ನು ಕಾಣಬಹುದು. ಹತ್ಯೆಯಾದ ಮಕ್ಕಳ ವಯಸ್ಸು ಬಹಿರಂಗ ಪಡಿಸಿಲ್ಲ.
ಚೀನಾದಲ್ಲಿ ಸಾಮೂಹಿಕ ಹಿಂಸಾತ್ಮಕ ಅಪರಾಧ ತುಂಬಾನೇ ಕಡಿಮೆ. ಇಲ್ಲಿನ ನಾಗರಿಕರು ಬಂದೂಕುಗಳನ್ನು ಹೊಂದುವುದನ್ನು ಸರ್ಕಾರ ಕಟ್ಟುನಿಟ್ಟಾಗಿ ನಿಷೇಧಿಸಿದ್ದು ಇತ್ತೀಚಿನ ವರ್ಷಗಳಲ್ಲಿ ಸಾಮೂಹಿಕ ಇರಿತ ಪ್ರಕರಣಗಳು ಹೆಚ್ಚಾಗುತ್ತಿವೆ.
ನಿರ್ದಿಷ್ಟವಾಗಿ ಶಿಶುವಿಹಾರ ಮತ್ತು ಶಾಲಾ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಣಾಂತಿಕ ಚಾಕು ದಾಳಿಗಳು ರಾಷ್ಟ್ರವ್ಯಾಪಿ ಸಂಭವಿಸಿವೆ.
ಕಳೆದ ಏಪ್ರಿಲ್ನಲ್ಲಿ, ದಕ್ಷಿಣ ಚೀನಾದ ಶಿಶುವಿಹಾರದಲ್ಲಿ ನಡೆದ ಚಾಕು ದಾಳಿಯಲ್ಲಿ ಇಬ್ಬರು ಮಕ್ಕಳು ಹತ್ಯೆಯಾಗಿದ್ದು 16 ಮಂದಿ ಗಾಯಗೊಂಡಿದ್ದರು.
Three people have been killed and another six were injured in a knife attack on a kindergarten in China's southeastern Jianxi province on Wednesday, police have said.A 48-year-old “gangster” wearing a cap and a mask stormed the private nursery school in Anfu county, officials posted on China’s Twitter-like platform Weibo.
18-08-22 01:02 pm
HK News Desk
'ಸಿದ್ದರಾಮಯ್ಯ ಸಿಎಂ' ಹೇಳಿಕೆಯಿಂದ ಬಿಜೆಪಿಗೆ ಮುಜುಗರ...
18-08-22 12:40 pm
ಬೆಂಗಳೂರಿಗೆ ಬಂದಿಳಿಯಲಿದೆ ವಿಶ್ವದ ಅತಿ ದೊಡ್ಡ ವಿಮಾನ...
17-08-22 10:58 pm
ಮಠ, ದೇಗುಲಗಳಿಗೆ ಕೋಟ್ಯಂತರ ಅನುದಾನ ಬಿಡುಗಡೆ ; ಚುನಾ...
17-08-22 10:31 pm
ಆಂಧ್ರ - ಬೆಂಗಳೂರು ಖಾಸಗಿ ಬಸ್ ಪಲ್ಟಿ ; ಸ್ಥಳದಲ್ಲೇ...
17-08-22 11:41 am
18-08-22 11:01 am
HK News Desk
ಚುನಾವಣೆ ವೇಳೆ ಉಚಿತ ಯೋಜನೆ ಯಾವುದಿರಬೇಕು ; ರಾಜಕೀಯ...
17-08-22 10:43 pm
ಸುಕೇಶ್ ಚಂದ್ರಶೇಖರ್ ಬಹುಕೋಟಿ ಹಗರಣ ; ಪ್ರಕರಣದಲ್ಲಿ...
17-08-22 05:59 pm
ಬಿಜೆಪಿ ಸಂಸದೀಯ ಮಂಡಳಿಗೆ ಬಿಎಸ್ ಯಡಿಯೂರಪ್ಪ ; ನಿತಿ...
17-08-22 05:30 pm
ಪ್ರೇಮ ಸಂಬಂಧಕ್ಕೆ ಅಡ್ಡಿಯಾಗಿದ್ದ ತಂದೆಯ ವಿರುದ್ಧವೇ...
17-08-22 02:21 pm
17-08-22 03:44 pm
Mangalore Correspondent
ಹತ್ಯೆ ಆರೋಪಿಗಳ ಆಸ್ತಿ ಮುಟ್ಟುಗೋಲು ; ಫಾಜಿಲ್ ಕೊಲೆ...
17-08-22 01:00 pm
ಹಟ್ಟಿಯಿಂದ ದನ ಕಳವು ; ಐವರನ್ನು ಬಂಧಿಸಿದ ಕಂಕನಾಡಿ ಪ...
16-08-22 11:01 pm
ದಕ್ಷ ಅಧಿಕಾರಿ ಉಡುಪಿ ಎಸ್ಪಿ ವಿಷ್ಣುವರ್ಧನ್ ವರ್ಗ ;...
16-08-22 10:29 pm
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ದೆಹಲಿಯಲ್ಲಿ ಎನ...
16-08-22 09:20 pm
18-08-22 12:54 pm
HK News Desk
ದುಬೈನಿಂದ ಅಕ್ರಮ ಚಿನ್ನ ತರುತ್ತಿದ್ದ ಭಟ್ಕಳದ ವ್ಯಕ್ತ...
17-08-22 10:52 pm
ಫಾಜಿಲ್ ಕೊಲೆ ಪ್ರಕರಣ ; ಆರೋಪಿಗಳಿಗೆ ಪರಾರಿಯಾಗಲು ಸ...
17-08-22 10:25 pm
ಬಾನಲ್ಲಿ ಮಧುಚಂದ್ರಕೆ ಸಿನಿಮಾ ಸ್ಟೋರಿ ; ಹೆಂಡ್ತಿ ಗಯ...
17-08-22 12:04 pm
ಶಿವಮೊಗ್ಗದಲ್ಲಿ ಚಾಕು ತೋರಿಸಿ ಪೊಲೀಸರಿಗೆ ಹಲ್ಲೆ ಯತ್...
16-08-22 12:10 pm