ಬ್ರೇಕಿಂಗ್ ನ್ಯೂಸ್
03-08-22 03:41 pm HK News Desk ದೇಶ - ವಿದೇಶ
ಬೀಜಿಂಗ್, ಆಗಸ್ಟ್ 3 : ಚೀನಾದ ಜಿಯಾಂಕ್ಸಿ ಪ್ರಾಂತ್ಯದ ಕಿಂಡರ್ ಗಾರ್ಡನ್ ನಲ್ಲಿ ಬುಧವಾರ ನಡೆದ ಚಾಕು ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ಖಾಸಗಿ ಶಿಶುವಿಹಾರಕ್ಕೆ ಕ್ಯಾಪ್ ಮತ್ತು ಮಾಸ್ಕ್ ಧರಿಸಿ ದುಷ್ಕರ್ಮಿ ಪ್ರವೇಶಿಸಿದ್ದನು ಎಂದು ಚೀನಾದ ವೈಬೊದಲ್ಲಿ ಪ್ರಕಟವಾದ ಹೇಳಿಕೆಯಲ್ಲಿ ಪೊಲೀಸರು ತಿಳಿಸಿದ್ದಾರೆ. 48 ವರ್ಷದ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ.

ಸಾರ್ವಜನಿಕ ಭದ್ರತಾ ಸಂಸ್ಥೆಗಳು ಶಂಕಿತನನ್ನು ಸೆರೆಹಿಡಿಯಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿವೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ಬೀಜಿಂಗ್ ಡೈಲಿ ಹಂಚಿಕೊಂಡ ವಿಡಿಯೊದಲ್ಲಿ, ಪೊಲೀಸ್ ಅಧಿಕಾರಿಯೊಬ್ಬರು ತನ್ನ ತೋಳುಗಳಲ್ಲಿ ಪುಟ್ಟ ಮಗುವನ್ನು ಆಂಬ್ಯುಲೆನ್ಸ್ಗೆ ಸಾಗಿಸುತ್ತಿರುವುದನ್ನು ಕಾಣಬಹುದು. ಹತ್ಯೆಯಾದ ಮಕ್ಕಳ ವಯಸ್ಸು ಬಹಿರಂಗ ಪಡಿಸಿಲ್ಲ.

ಚೀನಾದಲ್ಲಿ ಸಾಮೂಹಿಕ ಹಿಂಸಾತ್ಮಕ ಅಪರಾಧ ತುಂಬಾನೇ ಕಡಿಮೆ. ಇಲ್ಲಿನ ನಾಗರಿಕರು ಬಂದೂಕುಗಳನ್ನು ಹೊಂದುವುದನ್ನು ಸರ್ಕಾರ ಕಟ್ಟುನಿಟ್ಟಾಗಿ ನಿಷೇಧಿಸಿದ್ದು ಇತ್ತೀಚಿನ ವರ್ಷಗಳಲ್ಲಿ ಸಾಮೂಹಿಕ ಇರಿತ ಪ್ರಕರಣಗಳು ಹೆಚ್ಚಾಗುತ್ತಿವೆ.

ನಿರ್ದಿಷ್ಟವಾಗಿ ಶಿಶುವಿಹಾರ ಮತ್ತು ಶಾಲಾ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಣಾಂತಿಕ ಚಾಕು ದಾಳಿಗಳು ರಾಷ್ಟ್ರವ್ಯಾಪಿ ಸಂಭವಿಸಿವೆ.
ಕಳೆದ ಏಪ್ರಿಲ್ನಲ್ಲಿ, ದಕ್ಷಿಣ ಚೀನಾದ ಶಿಶುವಿಹಾರದಲ್ಲಿ ನಡೆದ ಚಾಕು ದಾಳಿಯಲ್ಲಿ ಇಬ್ಬರು ಮಕ್ಕಳು ಹತ್ಯೆಯಾಗಿದ್ದು 16 ಮಂದಿ ಗಾಯಗೊಂಡಿದ್ದರು.
Three people have been killed and another six were injured in a knife attack on a kindergarten in China's southeastern Jianxi province on Wednesday, police have said.A 48-year-old “gangster” wearing a cap and a mask stormed the private nursery school in Anfu county, officials posted on China’s Twitter-like platform Weibo.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm