ಬ್ರೇಕಿಂಗ್ ನ್ಯೂಸ್
04-08-22 08:35 pm HK News Desk ದೇಶ - ವಿದೇಶ
ಕೊಯಮತ್ತೂರು, ಆಗಸ್ಟ್ 4 : ಐವರು ಶಾಲಾ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ್ದ ಶಿಕ್ಷಕನಿಗೆ 79 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಕೇರಳದ ಪೋಕ್ಸೋ ನ್ಯಾಯಾಲಯ ಆದೇಶಿಸಿದೆ.
ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನ ಆಲಪಡಂಬು ನಿವಾಸಿ ಪಿ.ಇ.ಗೋವಿಂದನ್ ನಂಬೂದರಿ ಎಂಬಾತನಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ. ಜತೆಗೆ ಈತನಿಗೆ 2.70 ಲಕ್ಷ ರೂಪಾಯಿ ದಂಡವನ್ನೂ ವಿಧಿಸಿದೆ.
2013- 14ರ ಅವಧಿಯಲ್ಲಿ ಈತ ತರಗತಿಯಲ್ಲಿಯೇ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ವಿದ್ಯಾರ್ಥಿನಿಯೊಬ್ಬಳ ಪಾಲಕರು ಮಗಳ ನಡವಳಿಕೆಯಿಂದ ಸಂದೇಹಗೊಂಡಾಗ ವಿಷಯ ಬಹಿರಂಗವಾಗಿದೆ.
ಬಳಿಕ ಶಿಕ್ಷಕ ಸೇರಿದಂತೆ ಶಾಲೆಯ ಮುಖ್ಯೋಪಾಧ್ಯಾಯಿನಿ ಮತ್ತು ಹೆಲ್ಪ್ ಡೆಸ್ಕ್ ಪ್ರಭಾರಿ ಅವರ ವಿರುದ್ಧ ಕೇಸ್ ದಾಖಲಾಗಿತ್ತು. ಘಟನೆ ಬೆಳಕಿಗೆ ಬಂದ ನಂತರ ಗೋವಿಂದನ್ ಅವರನ್ನು ಶಿಕ್ಷಕ ಹುದ್ದೆಯಿಂದ ವಜಾಗೊಳಿಸಲಾಗಿತ್ತು. ಶಿಕ್ಷಕನ ವಿರುದ್ಧ ಶಿಕ್ಷೆಯಾಗಿದ್ದರೆ, ಶಾಲೆಯ ಮುಖ್ಯೋಪಾಧ್ಯಾಯಿನಿ ಮತ್ತು ಹೆಲ್ಪ್ ಡೆಸ್ಕ್ ಪ್ರಭಾರಿ ಅವರನ್ನು ಕೋರ್ಟ್ ಬಿಡುಗಡೆ ಮಾಡಿದೆ.
A 50-year-old teacher in Kerala’s Kannur was sentenced to 79 years of strict imprisonment for sexually assaulting minor girls at a lower primary school. A fast-track POCSO court that was hearing the case also slapped a fine of up to Rs 2.7 lakh on the accused — 50-year-old Govindan Namboodiri, a maths teacher who sexually assaulted four minors in the school premises. The sentences run concurrently, which means that Namboodiri will spend 20 years in prison.
18-08-22 01:02 pm
HK News Desk
'ಸಿದ್ದರಾಮಯ್ಯ ಸಿಎಂ' ಹೇಳಿಕೆಯಿಂದ ಬಿಜೆಪಿಗೆ ಮುಜುಗರ...
18-08-22 12:40 pm
ಬೆಂಗಳೂರಿಗೆ ಬಂದಿಳಿಯಲಿದೆ ವಿಶ್ವದ ಅತಿ ದೊಡ್ಡ ವಿಮಾನ...
17-08-22 10:58 pm
ಮಠ, ದೇಗುಲಗಳಿಗೆ ಕೋಟ್ಯಂತರ ಅನುದಾನ ಬಿಡುಗಡೆ ; ಚುನಾ...
17-08-22 10:31 pm
ಆಂಧ್ರ - ಬೆಂಗಳೂರು ಖಾಸಗಿ ಬಸ್ ಪಲ್ಟಿ ; ಸ್ಥಳದಲ್ಲೇ...
17-08-22 11:41 am
18-08-22 11:01 am
HK News Desk
ಚುನಾವಣೆ ವೇಳೆ ಉಚಿತ ಯೋಜನೆ ಯಾವುದಿರಬೇಕು ; ರಾಜಕೀಯ...
17-08-22 10:43 pm
ಸುಕೇಶ್ ಚಂದ್ರಶೇಖರ್ ಬಹುಕೋಟಿ ಹಗರಣ ; ಪ್ರಕರಣದಲ್ಲಿ...
17-08-22 05:59 pm
ಬಿಜೆಪಿ ಸಂಸದೀಯ ಮಂಡಳಿಗೆ ಬಿಎಸ್ ಯಡಿಯೂರಪ್ಪ ; ನಿತಿ...
17-08-22 05:30 pm
ಪ್ರೇಮ ಸಂಬಂಧಕ್ಕೆ ಅಡ್ಡಿಯಾಗಿದ್ದ ತಂದೆಯ ವಿರುದ್ಧವೇ...
17-08-22 02:21 pm
17-08-22 03:44 pm
Mangalore Correspondent
ಹತ್ಯೆ ಆರೋಪಿಗಳ ಆಸ್ತಿ ಮುಟ್ಟುಗೋಲು ; ಫಾಜಿಲ್ ಕೊಲೆ...
17-08-22 01:00 pm
ಹಟ್ಟಿಯಿಂದ ದನ ಕಳವು ; ಐವರನ್ನು ಬಂಧಿಸಿದ ಕಂಕನಾಡಿ ಪ...
16-08-22 11:01 pm
ದಕ್ಷ ಅಧಿಕಾರಿ ಉಡುಪಿ ಎಸ್ಪಿ ವಿಷ್ಣುವರ್ಧನ್ ವರ್ಗ ;...
16-08-22 10:29 pm
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ದೆಹಲಿಯಲ್ಲಿ ಎನ...
16-08-22 09:20 pm
18-08-22 12:54 pm
HK News Desk
ದುಬೈನಿಂದ ಅಕ್ರಮ ಚಿನ್ನ ತರುತ್ತಿದ್ದ ಭಟ್ಕಳದ ವ್ಯಕ್ತ...
17-08-22 10:52 pm
ಫಾಜಿಲ್ ಕೊಲೆ ಪ್ರಕರಣ ; ಆರೋಪಿಗಳಿಗೆ ಪರಾರಿಯಾಗಲು ಸ...
17-08-22 10:25 pm
ಬಾನಲ್ಲಿ ಮಧುಚಂದ್ರಕೆ ಸಿನಿಮಾ ಸ್ಟೋರಿ ; ಹೆಂಡ್ತಿ ಗಯ...
17-08-22 12:04 pm
ಶಿವಮೊಗ್ಗದಲ್ಲಿ ಚಾಕು ತೋರಿಸಿ ಪೊಲೀಸರಿಗೆ ಹಲ್ಲೆ ಯತ್...
16-08-22 12:10 pm