ಬ್ರೇಕಿಂಗ್ ನ್ಯೂಸ್
03-10-20 09:39 pm Headline Karnataka News Network ದೇಶ - ವಿದೇಶ
ಒಡಿಸ್ಸಾ, ಅಕ್ಟೋಬರ್. 03 : ಗಡಿಯಲ್ಲಿ ಚೀನಾದೊಂದಿಗಿನ ಬಿಕ್ಕಟ್ಟು ಹೆಚ್ಚಿರುವ ಹೊತ್ತಲ್ಲೇ, ಭಾರತ ಒಡಿಸ್ಸಾದ ಬಾಲಾಸೋರ್ನಲ್ಲಿ ಹೊಸ ಆವೃತ್ತಿಯ ಶೌರ್ಯ ಸರ್ಫೇಸ್ ಟು ಸರ್ಫೇಸ್ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿಸುವ ಮೂಲಕ ತನ್ನ ರಕ್ಷಣಾ ಸಾಮರ್ಥ್ಯದಲ್ಲಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ.
ಶೌರ್ಯ ಕ್ಷಿಪಣಿ ಹೊಸ ಆವೃತ್ತಿಯು, ಸುಮಾರು 800 ಕಿಲೋಮೀಟರ್ ದೂರದ ಟಾರ್ಗೆಟ್ಗೆ ಹೊಡೆಯಬಲ್ಲ ಸಾಮರ್ಥ್ಯ ಹೊಂದಿದೆ. ಈಗಾಗಲೇ ಭಾರತದಲ್ಲಿ ಇರುವ ಕ್ಷಿಪಣಿಗಳ ಬಲಕ್ಕೆ ಇದು ಮತ್ತಷ್ಟು ಶಕ್ತಿ ತುಂಬಿದೆ.

ಈಗಿರುವ ಕ್ಷಿಪಣಿಗಳಿಗೆ ಹೋಲಿಸಿದ್ರೆ ನೂತನ ಶೌರ್ಯ ಕ್ಷಿಪಣಿ ಕಡಿಮೆ ತೂಕದ್ದಾಗಿದ್ದು, ಬಳಸಲು ಕೂಡ ಸುಲಭ. ಟಾರ್ಗೆಟ್ ಸಮೀಪಿಸುತ್ತಿದ್ದಂತೆ ಈ ಮಿಸೈಲ್ ಹೈಪರ್ಸೋನಿಕ್ ವೇಗದಲ್ಲಿ ಚಲಿಸುತ್ತದೆ ಎಂದು ಸರ್ಕಾರದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.ಈ ಹಿಂದೆ ಭಾರತ, 400 ಕಿ.ಮೀ ದೂರದ ಟಾರ್ಗೆಟ್ಗೆ ಹೊಡೆಯಬಲ್ಲ ಬ್ರಹ್ಮೋಸ್ ಸೂಪರ್ಸೋನಿಕ್ ಕ್ರೂಸ್ ಮಿಸೈಲ್ ಪರೀಕ್ಷೆ ನಡೆಸಿ ಯಶಸ್ವಿಯಾಗಿತ್ತು.

ರಕ್ಷಣಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 'ಆತ್ಮನಿರ್ಭರ್ ಭಾರತ್' ಕರೆ ನೀಡಿದ ನಂತರ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ತನ್ನ ಪ್ರಯತ್ನಗಳನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ತಿಳಿದು ಬಂದಿದೆ
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am