ಬ್ರೇಕಿಂಗ್ ನ್ಯೂಸ್
03-10-20 09:39 pm Headline Karnataka News Network ದೇಶ - ವಿದೇಶ
ಒಡಿಸ್ಸಾ, ಅಕ್ಟೋಬರ್. 03 : ಗಡಿಯಲ್ಲಿ ಚೀನಾದೊಂದಿಗಿನ ಬಿಕ್ಕಟ್ಟು ಹೆಚ್ಚಿರುವ ಹೊತ್ತಲ್ಲೇ, ಭಾರತ ಒಡಿಸ್ಸಾದ ಬಾಲಾಸೋರ್ನಲ್ಲಿ ಹೊಸ ಆವೃತ್ತಿಯ ಶೌರ್ಯ ಸರ್ಫೇಸ್ ಟು ಸರ್ಫೇಸ್ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿಸುವ ಮೂಲಕ ತನ್ನ ರಕ್ಷಣಾ ಸಾಮರ್ಥ್ಯದಲ್ಲಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ.
ಶೌರ್ಯ ಕ್ಷಿಪಣಿ ಹೊಸ ಆವೃತ್ತಿಯು, ಸುಮಾರು 800 ಕಿಲೋಮೀಟರ್ ದೂರದ ಟಾರ್ಗೆಟ್ಗೆ ಹೊಡೆಯಬಲ್ಲ ಸಾಮರ್ಥ್ಯ ಹೊಂದಿದೆ. ಈಗಾಗಲೇ ಭಾರತದಲ್ಲಿ ಇರುವ ಕ್ಷಿಪಣಿಗಳ ಬಲಕ್ಕೆ ಇದು ಮತ್ತಷ್ಟು ಶಕ್ತಿ ತುಂಬಿದೆ.

ಈಗಿರುವ ಕ್ಷಿಪಣಿಗಳಿಗೆ ಹೋಲಿಸಿದ್ರೆ ನೂತನ ಶೌರ್ಯ ಕ್ಷಿಪಣಿ ಕಡಿಮೆ ತೂಕದ್ದಾಗಿದ್ದು, ಬಳಸಲು ಕೂಡ ಸುಲಭ. ಟಾರ್ಗೆಟ್ ಸಮೀಪಿಸುತ್ತಿದ್ದಂತೆ ಈ ಮಿಸೈಲ್ ಹೈಪರ್ಸೋನಿಕ್ ವೇಗದಲ್ಲಿ ಚಲಿಸುತ್ತದೆ ಎಂದು ಸರ್ಕಾರದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.ಈ ಹಿಂದೆ ಭಾರತ, 400 ಕಿ.ಮೀ ದೂರದ ಟಾರ್ಗೆಟ್ಗೆ ಹೊಡೆಯಬಲ್ಲ ಬ್ರಹ್ಮೋಸ್ ಸೂಪರ್ಸೋನಿಕ್ ಕ್ರೂಸ್ ಮಿಸೈಲ್ ಪರೀಕ್ಷೆ ನಡೆಸಿ ಯಶಸ್ವಿಯಾಗಿತ್ತು.

ರಕ್ಷಣಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 'ಆತ್ಮನಿರ್ಭರ್ ಭಾರತ್' ಕರೆ ನೀಡಿದ ನಂತರ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ತನ್ನ ಪ್ರಯತ್ನಗಳನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ತಿಳಿದು ಬಂದಿದೆ
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm