ಬ್ರೇಕಿಂಗ್ ನ್ಯೂಸ್
06-08-22 02:54 pm HK News Desk ದೇಶ - ವಿದೇಶ
ದೋಹಾ, ಆಗಸ್ಟ್ 6 : ಭಾರತದ 75ನೇ ಸ್ವಾತಂತ್ರ್ಯೋತ್ಸವದ ನೆನಪಿನಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮ ದೂರದ ಕತಾರಿನಲ್ಲೂ ಪ್ರತಿಧ್ವನಿಸಿದೆ. ಅಲ್ಲಿನ ಭಾರತೀಯ ಸಾಂಸ್ಕೃತಿಕ ಕೇಂದ್ರ "ಆಜಾದಿ ಕಾ ಅಮೃತ್ ಮಹೋತ್ಸವ" ಆಚರಣೆ ಹಮ್ಮಿಕೊಂಡಿದ್ದು ಇದರ ಅಂಗವಾಗಿ ಕರ್ನಾಟಕ ಸಂಘ ಕತಾರ್ ಆಗಸ್ಟ್ 4 ರಂದು ಶಾಸ್ತ್ರೀಯ ನೃತ್ಯ ಹಾಗೂ ಗಾಯನ ಸಂಗೀತ ಆಯೋಜಿಸಿತ್ತು.
ಕಾರ್ಯಕ್ರಮವು ನೆರೆದಿದ್ದ ಭಾರತೀಯ ಸಮುದಾಯದ ಪ್ರೇಕ್ಷಕರಿಂದ ಮೆಚ್ಚುಗೆ ಪಡೆಯಿತು. ಶ್ರೀಮತಿ ಸಂಜನ್ ಜೀವನ್ ಅವರ ಶಾಸ್ತ್ರೀಯ ನೃತ್ಯದೊಂದಿಗೆ ಆರಂಭ. ಕಾರ್ಯಕ್ರಮದಲ್ಲಿ ಕನ್ನಡ, ಹಿಂದಿ, ತುಳು ಮತ್ತು ಕೊಂಕಣಿ ಭಾಷೆಗಳ ಸುಮಧುರ, ದೇಶಭಕ್ತಿಯ ಸೂಪರ್ ಹಿಟ್ ಹಾಡುಗಳನ್ನು ಕರ್ನಾಟಕ ಮೂಲದ ಪ್ರಸಿದ್ಧ ಗಾಯಕರು ಹಾಡಿದರು. ಅನಿಲ್ ಭಾಸಗಿ, ತುಫೈಲ್, ಲಾವಣ್ಯ ಆಚಾರ್ಯ, ಸಾಗರ್ ಕೋಟ್ಯಾನ್, ಅಕ್ಷಯಾ ಶೆಟ್ಟಿ, ದಿವ್ಯಾ, ರಂಜಿತ್, ಸಂತೋಷ್, ನವ್ಯಾ ಶೆಟ್ಟಿ, ಕರೋಲ್ ಡಿಸೋಜಾ ಮತ್ತು ಅಬ್ದುಲ್ಲಾ ಮೋನು ಅವರ ಹಾಡುಗಳು ಪ್ರೇಕ್ಷಕರ ಮನ ಸೆಳೆದವು.
ಕರ್ನಾಟಕ ಸಂಘದ ಜಂಟಿ ಸಾಂಸ್ಕೃತಿಕ ಕಾರ್ಯದರ್ಶಿ ಮಂಜೋತ್ ಕಾರ್ಯಕ್ರಮ ನಿರೂಪಿಸಿದರು. ಕರ್ನಾಟಕ ಸಂಘದ ಅಧ್ಯಕ್ಷ ಮಹೇಶ್ ಗೌಡ, ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಪಿ.ಎನ್.ಬಾಬುರಾಜನ್, ಕೇಂದ್ರದ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಉಪಸ್ಥಿತರಿದ್ದರು. ಆಗಸ್ಟ್ 19ರ ವರೆಗೂ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ.
Azadi Ka Amrit Mahotsav celebrated in Doha Qatar by Kannada Sangha with grandeur on 4th August with loads of Cultural activities.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm