ಬ್ರೇಕಿಂಗ್ ನ್ಯೂಸ್
06-08-22 02:54 pm HK News Desk ದೇಶ - ವಿದೇಶ
ದೋಹಾ, ಆಗಸ್ಟ್ 6 : ಭಾರತದ 75ನೇ ಸ್ವಾತಂತ್ರ್ಯೋತ್ಸವದ ನೆನಪಿನಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮ ದೂರದ ಕತಾರಿನಲ್ಲೂ ಪ್ರತಿಧ್ವನಿಸಿದೆ. ಅಲ್ಲಿನ ಭಾರತೀಯ ಸಾಂಸ್ಕೃತಿಕ ಕೇಂದ್ರ "ಆಜಾದಿ ಕಾ ಅಮೃತ್ ಮಹೋತ್ಸವ" ಆಚರಣೆ ಹಮ್ಮಿಕೊಂಡಿದ್ದು ಇದರ ಅಂಗವಾಗಿ ಕರ್ನಾಟಕ ಸಂಘ ಕತಾರ್ ಆಗಸ್ಟ್ 4 ರಂದು ಶಾಸ್ತ್ರೀಯ ನೃತ್ಯ ಹಾಗೂ ಗಾಯನ ಸಂಗೀತ ಆಯೋಜಿಸಿತ್ತು.
ಕಾರ್ಯಕ್ರಮವು ನೆರೆದಿದ್ದ ಭಾರತೀಯ ಸಮುದಾಯದ ಪ್ರೇಕ್ಷಕರಿಂದ ಮೆಚ್ಚುಗೆ ಪಡೆಯಿತು. ಶ್ರೀಮತಿ ಸಂಜನ್ ಜೀವನ್ ಅವರ ಶಾಸ್ತ್ರೀಯ ನೃತ್ಯದೊಂದಿಗೆ ಆರಂಭ. ಕಾರ್ಯಕ್ರಮದಲ್ಲಿ ಕನ್ನಡ, ಹಿಂದಿ, ತುಳು ಮತ್ತು ಕೊಂಕಣಿ ಭಾಷೆಗಳ ಸುಮಧುರ, ದೇಶಭಕ್ತಿಯ ಸೂಪರ್ ಹಿಟ್ ಹಾಡುಗಳನ್ನು ಕರ್ನಾಟಕ ಮೂಲದ ಪ್ರಸಿದ್ಧ ಗಾಯಕರು ಹಾಡಿದರು. ಅನಿಲ್ ಭಾಸಗಿ, ತುಫೈಲ್, ಲಾವಣ್ಯ ಆಚಾರ್ಯ, ಸಾಗರ್ ಕೋಟ್ಯಾನ್, ಅಕ್ಷಯಾ ಶೆಟ್ಟಿ, ದಿವ್ಯಾ, ರಂಜಿತ್, ಸಂತೋಷ್, ನವ್ಯಾ ಶೆಟ್ಟಿ, ಕರೋಲ್ ಡಿಸೋಜಾ ಮತ್ತು ಅಬ್ದುಲ್ಲಾ ಮೋನು ಅವರ ಹಾಡುಗಳು ಪ್ರೇಕ್ಷಕರ ಮನ ಸೆಳೆದವು.
ಕರ್ನಾಟಕ ಸಂಘದ ಜಂಟಿ ಸಾಂಸ್ಕೃತಿಕ ಕಾರ್ಯದರ್ಶಿ ಮಂಜೋತ್ ಕಾರ್ಯಕ್ರಮ ನಿರೂಪಿಸಿದರು. ಕರ್ನಾಟಕ ಸಂಘದ ಅಧ್ಯಕ್ಷ ಮಹೇಶ್ ಗೌಡ, ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಪಿ.ಎನ್.ಬಾಬುರಾಜನ್, ಕೇಂದ್ರದ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಉಪಸ್ಥಿತರಿದ್ದರು. ಆಗಸ್ಟ್ 19ರ ವರೆಗೂ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ.
Azadi Ka Amrit Mahotsav celebrated in Doha Qatar by Kannada Sangha with grandeur on 4th August with loads of Cultural activities.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
07-05-25 09:54 am
HK News Desk
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm