ಬ್ರೇಕಿಂಗ್ ನ್ಯೂಸ್
06-08-22 02:54 pm HK News Desk ದೇಶ - ವಿದೇಶ
ದೋಹಾ, ಆಗಸ್ಟ್ 6 : ಭಾರತದ 75ನೇ ಸ್ವಾತಂತ್ರ್ಯೋತ್ಸವದ ನೆನಪಿನಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮ ದೂರದ ಕತಾರಿನಲ್ಲೂ ಪ್ರತಿಧ್ವನಿಸಿದೆ. ಅಲ್ಲಿನ ಭಾರತೀಯ ಸಾಂಸ್ಕೃತಿಕ ಕೇಂದ್ರ "ಆಜಾದಿ ಕಾ ಅಮೃತ್ ಮಹೋತ್ಸವ" ಆಚರಣೆ ಹಮ್ಮಿಕೊಂಡಿದ್ದು ಇದರ ಅಂಗವಾಗಿ ಕರ್ನಾಟಕ ಸಂಘ ಕತಾರ್ ಆಗಸ್ಟ್ 4 ರಂದು ಶಾಸ್ತ್ರೀಯ ನೃತ್ಯ ಹಾಗೂ ಗಾಯನ ಸಂಗೀತ ಆಯೋಜಿಸಿತ್ತು.
ಕಾರ್ಯಕ್ರಮವು ನೆರೆದಿದ್ದ ಭಾರತೀಯ ಸಮುದಾಯದ ಪ್ರೇಕ್ಷಕರಿಂದ ಮೆಚ್ಚುಗೆ ಪಡೆಯಿತು. ಶ್ರೀಮತಿ ಸಂಜನ್ ಜೀವನ್ ಅವರ ಶಾಸ್ತ್ರೀಯ ನೃತ್ಯದೊಂದಿಗೆ ಆರಂಭ. ಕಾರ್ಯಕ್ರಮದಲ್ಲಿ ಕನ್ನಡ, ಹಿಂದಿ, ತುಳು ಮತ್ತು ಕೊಂಕಣಿ ಭಾಷೆಗಳ ಸುಮಧುರ, ದೇಶಭಕ್ತಿಯ ಸೂಪರ್ ಹಿಟ್ ಹಾಡುಗಳನ್ನು ಕರ್ನಾಟಕ ಮೂಲದ ಪ್ರಸಿದ್ಧ ಗಾಯಕರು ಹಾಡಿದರು. ಅನಿಲ್ ಭಾಸಗಿ, ತುಫೈಲ್, ಲಾವಣ್ಯ ಆಚಾರ್ಯ, ಸಾಗರ್ ಕೋಟ್ಯಾನ್, ಅಕ್ಷಯಾ ಶೆಟ್ಟಿ, ದಿವ್ಯಾ, ರಂಜಿತ್, ಸಂತೋಷ್, ನವ್ಯಾ ಶೆಟ್ಟಿ, ಕರೋಲ್ ಡಿಸೋಜಾ ಮತ್ತು ಅಬ್ದುಲ್ಲಾ ಮೋನು ಅವರ ಹಾಡುಗಳು ಪ್ರೇಕ್ಷಕರ ಮನ ಸೆಳೆದವು.




ಕರ್ನಾಟಕ ಸಂಘದ ಜಂಟಿ ಸಾಂಸ್ಕೃತಿಕ ಕಾರ್ಯದರ್ಶಿ ಮಂಜೋತ್ ಕಾರ್ಯಕ್ರಮ ನಿರೂಪಿಸಿದರು. ಕರ್ನಾಟಕ ಸಂಘದ ಅಧ್ಯಕ್ಷ ಮಹೇಶ್ ಗೌಡ, ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಪಿ.ಎನ್.ಬಾಬುರಾಜನ್, ಕೇಂದ್ರದ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಉಪಸ್ಥಿತರಿದ್ದರು. ಆಗಸ್ಟ್ 19ರ ವರೆಗೂ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ.
Azadi Ka Amrit Mahotsav celebrated in Doha Qatar by Kannada Sangha with grandeur on 4th August with loads of Cultural activities.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm