ಬ್ರೇಕಿಂಗ್ ನ್ಯೂಸ್
06-08-22 02:54 pm HK News Desk ದೇಶ - ವಿದೇಶ
ದೋಹಾ, ಆಗಸ್ಟ್ 6 : ಭಾರತದ 75ನೇ ಸ್ವಾತಂತ್ರ್ಯೋತ್ಸವದ ನೆನಪಿನಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮ ದೂರದ ಕತಾರಿನಲ್ಲೂ ಪ್ರತಿಧ್ವನಿಸಿದೆ. ಅಲ್ಲಿನ ಭಾರತೀಯ ಸಾಂಸ್ಕೃತಿಕ ಕೇಂದ್ರ "ಆಜಾದಿ ಕಾ ಅಮೃತ್ ಮಹೋತ್ಸವ" ಆಚರಣೆ ಹಮ್ಮಿಕೊಂಡಿದ್ದು ಇದರ ಅಂಗವಾಗಿ ಕರ್ನಾಟಕ ಸಂಘ ಕತಾರ್ ಆಗಸ್ಟ್ 4 ರಂದು ಶಾಸ್ತ್ರೀಯ ನೃತ್ಯ ಹಾಗೂ ಗಾಯನ ಸಂಗೀತ ಆಯೋಜಿಸಿತ್ತು.
ಕಾರ್ಯಕ್ರಮವು ನೆರೆದಿದ್ದ ಭಾರತೀಯ ಸಮುದಾಯದ ಪ್ರೇಕ್ಷಕರಿಂದ ಮೆಚ್ಚುಗೆ ಪಡೆಯಿತು. ಶ್ರೀಮತಿ ಸಂಜನ್ ಜೀವನ್ ಅವರ ಶಾಸ್ತ್ರೀಯ ನೃತ್ಯದೊಂದಿಗೆ ಆರಂಭ. ಕಾರ್ಯಕ್ರಮದಲ್ಲಿ ಕನ್ನಡ, ಹಿಂದಿ, ತುಳು ಮತ್ತು ಕೊಂಕಣಿ ಭಾಷೆಗಳ ಸುಮಧುರ, ದೇಶಭಕ್ತಿಯ ಸೂಪರ್ ಹಿಟ್ ಹಾಡುಗಳನ್ನು ಕರ್ನಾಟಕ ಮೂಲದ ಪ್ರಸಿದ್ಧ ಗಾಯಕರು ಹಾಡಿದರು. ಅನಿಲ್ ಭಾಸಗಿ, ತುಫೈಲ್, ಲಾವಣ್ಯ ಆಚಾರ್ಯ, ಸಾಗರ್ ಕೋಟ್ಯಾನ್, ಅಕ್ಷಯಾ ಶೆಟ್ಟಿ, ದಿವ್ಯಾ, ರಂಜಿತ್, ಸಂತೋಷ್, ನವ್ಯಾ ಶೆಟ್ಟಿ, ಕರೋಲ್ ಡಿಸೋಜಾ ಮತ್ತು ಅಬ್ದುಲ್ಲಾ ಮೋನು ಅವರ ಹಾಡುಗಳು ಪ್ರೇಕ್ಷಕರ ಮನ ಸೆಳೆದವು.
ಕರ್ನಾಟಕ ಸಂಘದ ಜಂಟಿ ಸಾಂಸ್ಕೃತಿಕ ಕಾರ್ಯದರ್ಶಿ ಮಂಜೋತ್ ಕಾರ್ಯಕ್ರಮ ನಿರೂಪಿಸಿದರು. ಕರ್ನಾಟಕ ಸಂಘದ ಅಧ್ಯಕ್ಷ ಮಹೇಶ್ ಗೌಡ, ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಪಿ.ಎನ್.ಬಾಬುರಾಜನ್, ಕೇಂದ್ರದ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಉಪಸ್ಥಿತರಿದ್ದರು. ಆಗಸ್ಟ್ 19ರ ವರೆಗೂ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ.
Azadi Ka Amrit Mahotsav celebrated in Doha Qatar by Kannada Sangha with grandeur on 4th August with loads of Cultural activities.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am