ಬ್ರೇಕಿಂಗ್ ನ್ಯೂಸ್
09-08-22 10:18 pm HK News Desk ದೇಶ - ವಿದೇಶ
Photo credits : ANI news
ಪಶ್ಚಿಮ ಬಂಗಾಳ, ಆಗಸ್ಟ್ 9: ಆಟೋರಿಕ್ಷಾ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿರುವ ಘಟನೆ ಪಶ್ಚಿಮ ಬಂಗಾಳದ ಮಲ್ಲಾರ್ಪುರ್ ಬಳಿಯ ರಾಂಪುರ್ಹತ್ ರಾಷ್ಟ್ರೀಯ ಹೆದ್ದಾರಿ 60ರಲ್ಲಿ ನಡೆದಿದೆ. ಘಟನೆಯಲ್ಲಿ ರಿಕ್ಷಾದಲ್ಲಿದ್ದ 8ಮಂದಿ ಮಹಿಳೆಯರು ಹಾಗೂ ರಿಕ್ಷಾ ಡ್ರೈವರ್ ಸೇರಿ 9 ಮಂದಿ ಬಲಿಯಾಗಿದ್ದಾರೆ.
ಪಶ್ಚಿಮ ಬಂಗಾಳ ರಾಜ್ಯ ಸಾರಿಗೆ ಸಂಸ್ಥೆ (SBSTC) ಬಸ್ಗೆ ಆಟೋರಿಕ್ಷಾ ಡಿಕ್ಕಿ ಹೊಡೆದಿದೆ. ಮೃತ 9 ಜನರು ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎಂದು ಎಸ್ಪಿ ನಾಗೇಂದ್ರ ನಾಥ್ ತ್ರಿಪಾಠಿ ಮಾಧ್ಯಮಗಳಿಗೆ ತಿಳಿಸಿದ್ದಾರ.

ಪ್ರಧಾನಿ ಮೋದಿ ಸಂತಾಪ;
ಇನ್ನು ಈ ದುರ್ಘಟನೆಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದು ತಲಾ ಒಂದೊಂದು ಕುಟುಂಬಕ್ಕೆ 2ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
Prime Minister Narendra Modi on Tuesday expressed anguish at the loss of lives in an accident in West Bengal's Birbhum district and announced Rs 2 lakh each for the next of kin of the deceased.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm