ಬ್ರೇಕಿಂಗ್ ನ್ಯೂಸ್
04-10-20 12:32 pm Headline Karnataka News Network ದೇಶ - ವಿದೇಶ
ಕೇರಳ, ಅಕ್ಟೋಬರ್. 04 : ಕೊಚ್ಚಿಯಲ್ಲಿ ಇಂದು ಬೆಳಗ್ಗೆ ಗ್ಲೈಡರ್ ವಿಮಾನ ಪತನಗೊಂಡು ಭಾರತೀಯ ನೌಕಾ ಪಡೆಯ ಇಬ್ಬರು ಅಧಿಕಾರಿಗಳು ಮೃತಪಟ್ಟಿದ್ದಾರೆ.
ಮೃತರನ್ನು ಲೆಫ್ಟಿನೆಂಟ್ ರಾಜೀವ್ ಝಾ ಮತ್ತು ಪೆಟಿ ಆಫೀಸರ್ - ಎಲೆಕ್ಟ್ರಿಕಲ್ ಏರ್ ಸುನಿಲ್ ಕುಮಾರ್ ಎಂದು ಗುರುತಿಸಲಾಗಿದೆ.
ಕೊಚ್ಚಿಯ ತೊಪ್ಪುಂಪಾಡಿ ಸೇತುವೆ ಬಳಿ ನೌಕಾಪಡೆಯ ಇಬ್ಬರು ಅಧಿಕಾರಿಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ನೌಕಾಪಡೆಯ ಪವರ್ ಗ್ಲೈಡರ್ ಎಂದಿನಂತೆ ತರಬೇತಿಯಲ್ಲಿದ್ದ ವೇಳೇಯಲ್ಲಿ ಈ ಘಟನೆ ನಡೆದಿದ್ದು, ಗ್ಲೈಡರ್ ಐ.ಎಸ್.ಗರುಡಾದಿಂದ ಟೇಕ್ ಆಫ್ ಆಗಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಬೆಳಗ್ಗೆ 7 ಗಂಟೆ ಸುಮಾರಿಗೆ ತೊಪ್ಪುಂಪಾಡಿ ಸೇತುವೆ ಬಳಿ ಈ ಅಪಘಾತ ಸಂಭವಿಸಿದೆ.
ಘಟನೆ ಸಂಭವಿಸಿದ ತಕ್ಷಣ ಅವರನ್ನು ಐಎಚ್ಎನ್ಎಸ್ ಸಂಜೀವಿನಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟರು. ಈ ದುರ್ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.
21-10-25 03:40 pm
HK News Desk
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 07:32 pm
Mangalore Correspondent
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
21-10-25 05:12 pm
Mangalore Correspondent
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm