ಬ್ರೇಕಿಂಗ್ ನ್ಯೂಸ್
04-10-20 12:32 pm Headline Karnataka News Network ದೇಶ - ವಿದೇಶ
ಕೇರಳ, ಅಕ್ಟೋಬರ್. 04 : ಕೊಚ್ಚಿಯಲ್ಲಿ ಇಂದು ಬೆಳಗ್ಗೆ ಗ್ಲೈಡರ್ ವಿಮಾನ ಪತನಗೊಂಡು ಭಾರತೀಯ ನೌಕಾ ಪಡೆಯ ಇಬ್ಬರು ಅಧಿಕಾರಿಗಳು ಮೃತಪಟ್ಟಿದ್ದಾರೆ.
ಮೃತರನ್ನು ಲೆಫ್ಟಿನೆಂಟ್ ರಾಜೀವ್ ಝಾ ಮತ್ತು ಪೆಟಿ ಆಫೀಸರ್ - ಎಲೆಕ್ಟ್ರಿಕಲ್ ಏರ್ ಸುನಿಲ್ ಕುಮಾರ್ ಎಂದು ಗುರುತಿಸಲಾಗಿದೆ.

ಕೊಚ್ಚಿಯ ತೊಪ್ಪುಂಪಾಡಿ ಸೇತುವೆ ಬಳಿ ನೌಕಾಪಡೆಯ ಇಬ್ಬರು ಅಧಿಕಾರಿಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ನೌಕಾಪಡೆಯ ಪವರ್ ಗ್ಲೈಡರ್ ಎಂದಿನಂತೆ ತರಬೇತಿಯಲ್ಲಿದ್ದ ವೇಳೇಯಲ್ಲಿ ಈ ಘಟನೆ ನಡೆದಿದ್ದು, ಗ್ಲೈಡರ್ ಐ.ಎಸ್.ಗರುಡಾದಿಂದ ಟೇಕ್ ಆಫ್ ಆಗಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಬೆಳಗ್ಗೆ 7 ಗಂಟೆ ಸುಮಾರಿಗೆ ತೊಪ್ಪುಂಪಾಡಿ ಸೇತುವೆ ಬಳಿ ಈ ಅಪಘಾತ ಸಂಭವಿಸಿದೆ.
ಘಟನೆ ಸಂಭವಿಸಿದ ತಕ್ಷಣ ಅವರನ್ನು ಐಎಚ್ಎನ್ಎಸ್ ಸಂಜೀವಿನಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟರು. ಈ ದುರ್ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am