ಬ್ರೇಕಿಂಗ್ ನ್ಯೂಸ್
14-08-22 01:01 pm HK News Desk ದೇಶ - ವಿದೇಶ
ಮುಂಬೈ, ಆಗಸ್ಟ್ 14 : ಭಾರತದ ಶೇರು ಮಾರುಕಟ್ಟೆಯಲ್ಲಿ ಅನಭಿಷಿಕ್ತ ದೊರೆಯಾಗಿ ಮೆರೆದಾಡಿದ್ದ ರಾಕೇಶ್ ಜುಂಜುನ್ ವಾಲಾ ಇನ್ನಿಲ್ಲ. ಮುಂಬೈನಲ್ಲಿ ಹೃದಯಾಘಾತಕ್ಕೊಳಗಾಗಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ವಾರದ ಹಿಂದಷ್ಟೇ ಭಾರತದಲ್ಲಿ ವೈಮಾನಿಕ ಉದ್ಯಮಕ್ಕೆ ಕಾಲಿಟ್ಟಿದ್ದ ಜುಂಜುನ್ ವಾಲಾ ಅವರು ಅಕಾಸಾ ಏರ್ ಲೈನ್ಸ್ ಎಂಬ ಹೊಸ ಕಂಪನಿಯನ್ನು ಹುಟ್ಟುಹಾಕಿದ್ದರು. ಆರಂಭಿಕ ನೆಲೆಯಲ್ಲಿ ವಾಣಿಜ್ಯ ವಿಮಾನಗಳ ಹಾರಾಟವೂ ಆರಂಭಗೊಂಡಿತ್ತು. ಬೆಳಗ್ಗೆ ಹೃದಯಾಘಾತ ಆದಕೂಡಲೇ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿಗೆ ಒಯ್ಯುವಾಗಲೇ ಅವರು ಕೊನೆಯುಸಿರೆಳೆದಿದ್ದಾರೆ. ಜುಂಜುನ್ ವಾಲಾ ಕಿಡ್ನಿ ಸೇರಿದಂತೆ ಬಹು ಅಂಗಾಂಗ ವೈಫಲ್ಯಕ್ಕೆ ಒಳಗಾಗಿದ್ದರು. ತಿಂಗಳ ಹಿಂದಷ್ಟೇ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದರು.

ಸ್ಟಾಕ್ ಎಕ್ಸ್ಚೇಂಜ್ ನಲ್ಲಿ ಹೂಡಿಕೆ ಮಾಡುವ ಮೂಲಕವೇ ರಾಕೇಶ್ ಜುಜುನ್ ವಾಲಾ ಅವರು ಮೇಲೇರಿದ್ದರು. ಮುಂಬೈ ಸ್ಟಾಕ್ ಎಕ್ಸ್ಚೇಂಜ್ ನಲ್ಲಿ ದಿಗ್ಗಜರಾಗಿ ಭಾರೀ ಹೆಸರು ಮಾಡಿದ್ದರು. ಭಾರತೀಯ ಶೇರು ಮಾರುಕಟ್ಟೆಯಲ್ಲಿ ಜುಂಜುನ್ ವಾಲಾ ಅವರದ್ದು ಅತ್ಯಂತ ದೊಡ್ಡ ಹೆಸರು. ಫೋರ್ಬ್ಸ್ ನಿಯತಕಾಲಿಕದ ಪ್ರಕಾರ, ಜುಂಜುನ್ ವಾಲಾ ಅವರ ಒಟ್ಟು ಆಸ್ತಿ 5.8 ಬಿಲಿಯನ್ ಡಾಲರ್. ಜಗತ್ತಿನಲ್ಲಿ 36ನೇ ಶ್ರೀಮಂತ ಎಂಬ ಹೆಗ್ಗಳಿಕೆಯನ್ನೂ ಹೊಂದಿದ್ದಾರೆ. ಜುಂಜುನ್ ವಾಲಾ ಅವರನ್ನು ಭಾರತದ ವಾರೆನ್ ಬಫೆಟ್ ಎನ್ನುವ ಅನ್ವರ್ಥ ನಾಮದಲ್ಲೂ ಕರೆಯುತ್ತಾರೆ.
The veteran trader-cum-investor, known as the Big Bull of Dalal Street, was reported to have a net worth of around $5.8 billion, according to Forbes.Ace stock market investor Rakesh Jhunjhunwala died this morning at a Mumbai hospital. He was also the co-founder of Akasa Air, India's newest airline which began commercial operations last week.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm