ಬ್ರೇಕಿಂಗ್ ನ್ಯೂಸ್
16-08-22 09:54 pm HK News Desk ದೇಶ - ವಿದೇಶ
ಅನಂತ್ ನಾಗ್, ಆಗಸ್ಟ್ 16: ಜಮ್ಮು ಕಾಶ್ಮೀರದಲ್ಲಿ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸರನ್ನು ಕರೆದೊಯ್ಯುತ್ತಿದ್ದ ಬಸ್ ಪಹಲ್ಗಾಮ್ನಲ್ಲಿ ಉರುಳಿ ಬಿದ್ದು ಸಂಭವಿಸಿದ ಅಪಘಾತದಲ್ಲಿ 7 ಮಂದಿ ಯೋಧರು ಸಾವಿಗೀಡಾಗಿದ್ದಾರೆ.
ಬಸ್ಸಿನಲ್ಲಿ 30ಕ್ಕಿಂತಲೂ ಹೆಚ್ಚು ಯೋಧರು ಪ್ರಯಾಣಿಸುತ್ತಿದ್ದರು. ಹಲವರಿಗೆ ಗಾಯಗಳಾಗಿದ್ದು, ಗಾಯಗೊಂಡವರನ್ನು ಏರ್ ಲಿಫ್ಟ್ ಮಾಡಿ ಶ್ರೀನಗರದಲ್ಲಿರುನ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಚಂದನ್ವಾರಿ ಬಳಿ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 6 ಯೋಧರು ಹುತಾತ್ಮರಾಗಿದ್ದು, ಹಲವರಿಗೆ ಗಾಯಗಳಾಗಿವೆ. ಗಾಯಗೊಂಡವನ್ನು ಚಿಕಿತ್ಸೆಗಾಗಿ ಶ್ರೀನಗರದ ಸೇನಾ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ಜಮ್ಮ ಮತ್ತು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ.





ಬಸ್ಸಿನಲ್ಲಿ 39 ಸಿಬ್ಬಂದಿಗಳಿದ್ದು ಇದರಲ್ಲಿ 37 ಐಟಿಬಿಪಿ ಮತ್ತು ಇಬ್ಬರು ಜಮ್ಮು ಮತ್ತು ಕಾಶ್ಮೀರ ಪೊಲೀಸರಾಗಿದ್ದಾರೆ. ಎಎಎನ್ಐ ಟ್ವೀಟ್ ಮಾಡಿದ ವಿಡಿಯೊದಲ್ಲಿ ಭದ್ರತಾ ಸಿಬ್ಬಂದಿಗಳು ರಕ್ಷಣಾ ಕಾರ್ಯದಲ್ಲಿ ತೊಡಗಿರುವುದು ಕಾಣಿಸುತ್ತದೆ. ಬ್ರೇಕ್ ಫೇಲ್ ಆಗಿ ಬಸ್ ಕೆಳಗೆ ಉರುಳಿ ಬಿದಿದ್ದು ಸಂಪೂರ್ಣ ಹಾನಿಯಾಗಿದೆ. ಅಮರನಾಥ ಯಾತ್ರೆಗೆ ನಿಯೋಜನೆಯಾದ ಯೋಧರಾಗಿದ್ದರವರು. ಹುತಾತ್ಮ ಯೋಧರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
#WATCH Bus carrying 37 ITBP personnel and two J&K Police personnel falls into riverbed in Pahalgam after its brakes reportedly failed, casualties feared#JammuAndKashmir pic.twitter.com/r66lQztfKu
— ANI (@ANI) August 16, 2022
At least seven Indo-Tibetan Border Police (ITBP) personnel lost their lives while nine are critically injured after a bus carrying them fell into a riverbed in Jammu and Kashmir’s Pahalgam on Tuesday after its brakes reportedly failed. The bus was carrying 37 personnel of ITBP, two J&K Police personnel, and two bus staffers.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm