ಬ್ರೇಕಿಂಗ್ ನ್ಯೂಸ್
17-08-22 02:12 pm HK News Desk ದೇಶ - ವಿದೇಶ
ಶ್ರೀನಗರ, ಆಗಸ್ಟ್ 17 : ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಛೋಟಿಪುರದಲ್ಲಿ ಕಾಶ್ಮೀರಿ ಪಂಡಿತ ಸಮುದಾಯದ ಸುನೀಲ್ ಕುಮಾರ್ ಅವರನ್ನು ಉಗ್ರರು ಗುಂಡಿಟ್ಟು ಹತ್ಯೆಗೈದ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಜಮ್ಮು-ಕಾಶ್ಮೀರ ಸರ್ಕಾರ ಮುಂದಾಗಿದೆ.
ಕಾಶ್ಮೀರಿ ಪಂಡಿತ ಸುನೀಲ್ ಕುಮಾರ್ ಭಟ್ ಅವರ ಹತ್ಯೆ ಪ್ರಕರಣದಲ್ಲಿ ಶಾಮೀಲಾಗಿರುವ ಉಗ್ರ ಅದಿಲ್ ವಾನಿಯ ಮನೆಯನ್ನು ಜಪ್ತಿ ಮಾಡುವ ಪ್ರಕ್ರಿಯೆಯನ್ನು ಪೊಲೀಸರು ಆರಂಭಿಸಿದ್ದಾರೆ. ಮಂಗಳವಾರ ಶೋಪಿಯಾನ್ ನಲ್ಲಿ ತಮ್ಮ ಸೇಬಿನ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸುನೀಲ್ ಕುಮಾರ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದರು. ಅವರ ಸಹೋದರ ಪಿಂಟು ಕುಮಾರ್ ಘಟನೆಯಲ್ಲಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕಾಶ್ಮೀರಿ ಪಂಡಿತರ ಮೇಲಿನ ದಾಳಿಯನ್ನು ಖಂಡಿಸಿ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಜಮ್ಮು ಕಾಶ್ಮೀರ ಪೊಲೀಸರು ಭಯೋತ್ಪಾದಕ ಅದಿಲ್ ವಾನಿಯ ತಂದೆ ಮತ್ತು ಆತನ ಮೂವರು ಸಹೋದರರನ್ನು ಬಂಧಿಸಿದ್ದಾರೆ.
ಕಾಶ್ಮೀರಿ ಪಂಡಿತರ ಮೇಲೆ ದಾಳಿ ನಡೆಸಿದ ನಂತರ ವಾನಿ ಕುಟಾಪೋರಾ ಪ್ರದೇಶದ ಮನೆಯಲ್ಲಿ ಆಶ್ರಯ ಪಡೆದಿದ್ದ. ಈ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ ಶೋಧ ಕಾರ್ಯ ನಡೆಸುತ್ತಿದ್ದ ಸಂದರ್ಭದಲ್ಲಿ ವಾನಿ ಭದ್ರತಾ ಪಡೆ ಮೇಲೆ ಗ್ರೆನೇಡ್ ಎಸೆದು ಪರಾರಿಯಾಗಿರುವುದಾಗಿ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ ವರದಿ ಮಾಡಿದೆ.
The latest targeted killing of a Kashmir Pandit by militants in south Kashmir’s Shopian district on Tuesday has sparked a fresh wave of fears among the minority community members in the Kashmiri Valley, who feel increasingly scared and insecure. Sunil Kumar Nath, 45, and his brother Pintoo Kumar, 43, were shot at by motor-cycle borne militants when they were working in their orchard in Chotigam village of Shopian. While Nath died on the spot, Kumar is in hospital with critical bullet wounds.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm