ಬ್ರೇಕಿಂಗ್ ನ್ಯೂಸ್
18-08-22 11:01 am HK News Desk ದೇಶ - ವಿದೇಶ
ಕಾಬೂಲ್, ಆಗಸ್ಟ್ 18: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ನ ಮಸೀದಿಯ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 20 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಘಟನೆಯಿಂದ ಸಾಕಷ್ಟು ಸಾವು-ನೋವುಗಳು ಸಂಭವಿಸಿರುವ ಸಾಧ್ಯತೆಗಳಿವೆ ಎಂಬುದಾಗಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.ಸದ್ಯ ಸ್ಥಳದಲ್ಲಿ ಭದ್ರತಾ ಪಡೆ ಬೀಡು ಬಿಟ್ಟಿವೆ. ಘಟನೆಯಲ್ಲಿ ಇಮಾಮ್ ಮೌಲಾವಿ ಅಮೀರ್ ಮೊಹಮ್ಮದ್ ಕಾವೂಲಿ ಕೂಡ ಸಾವನ್ನಪ್ಪಿದ್ದಾರೆ.


![]()
12 ದಿನಗಳ ಹಿಂದಷ್ಟೇ ನಡೆದಿತ್ತು ಬಾಂಬ್ ಸ್ಫೋಟ ;
ಆಗಸ್ಟ್ 6ರಂದು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನ ಮಸೀದಿಯೊಂದರ ಬಳಿ ಕಾರ್ಟ್ನಲ್ಲಿ ಅಡಗಿಸಿಟ್ಟಿದ್ದ ಬಾಂಬ್ ಸ್ಫೋಟಗೊಂಡು 8 ಜನರು ಸಾವನ್ನಪ್ಪಿದ್ದರು. ಈ ಘಟನೆಯಲ್ಲಿ 18 ಮಂದಿ ಗಾಯಗೊಂಡಿದ್ದರು. ಈಗ ಮತ್ತೆ ಬಾಂಬ್ ಸ್ಫೋಟ ಸಂಭವಿಸಿದೆ.
#Afghanistan: at least 25 k!lled and at least 60 injured in an explosion in a Siddiqiya mosque in north of #Kabul
— KafirOphobia (@socialgreek1) August 17, 2022
Maulvi Amir Mohammad reportedly targeted during the blast. pic.twitter.com/XlzwQsH6zm
A massive explosion ripped through a mosque in Afghanistan's capital Kabul. At least 20 people are feared dead with several injured. This is the latest bomb blast to have hit Afghanistan as the country saw one year anniversary of the Taliban coming back to power. The bomb blast took place at the Siddiquiya Mosque located in Kabul.The blast took place on August 17, 2022, during evening prayers when the mosque was packed with people.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm