ಬ್ರೇಕಿಂಗ್ ನ್ಯೂಸ್
18-08-22 02:33 pm HK News Desk ದೇಶ - ವಿದೇಶ
ಮುಂಬೈ, ಆಗಸ್ಟ್ 18: ದೇಶಾದ್ಯಂತ ತೀವ್ರ ವಿರೋಧ ಹಾಗೂ ಬಾಯ್ಕಾಟ್ ಟ್ರೆಂಡಿಂಗ್ ಆದ ಪರಿಣಾಮ ಆಮಿರ್ ಖಾನ್ ಮತ್ತು ಕರೀನಾ ಕಪೂರ್ ಅಭಿನಯದ ಲಾಲ್ ಸಿಂಗ್ ಚಡ್ಡಾ ಸಿನಿಮಾಕ್ಕೆ ಪ್ರೇಕ್ಷಕರ ನೀರಸ ಪ್ರತಿಕ್ರಿಯೆಯಿಂದ ಬಾಕ್ಸಾಫೀಸ್ ನಲ್ಲಿ ದಯನೀಯ ಸೋಲು ಕಂಡಿದೆ.
ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಿಡುಗಡೆಯಾಗಿ ಒಂದು ವಾರ ಕಳೆದಿದೆ. ಆದರೆ ಬಾಕ್ಸಾಫೀಸ್ ನಲ್ಲಿ 50 ಕೋಟಿ ರೂಪಾಯಿ ಗಳಿಸಲು ವಿಫಲವಾಗಿದೆ. ಪಿಂಕ್ ವಿಲ್ಲಾ ಮಾಹಿತಿ ಪ್ರಕಾರ, ಆಮಿರ್ ಖಾನ್ ಲಾಲ್ ಸಿಂಗ್ ಚಡ್ಡಾ 7ನೇ ದಿನ ಗಳಿಸಿದ್ದು ಕೇವಲ 1.55 ಕೋಟಿ ರೂಪಾಯಿ. ಆಗಸ್ಟ್ 17ರಂದು ಚಿತ್ರದ ಒಟ್ಟು ಕಲೆಕ್ಷನ್ 49.23 ಕೋಟಿ ರೂಪಾಯಿ ಎಂದು ತಿಳಿಸಿದೆ.
ಹಾಲಿವುಡ್ ನ ಕ್ಲಾಸಿಕ್ ಸಿನಿಮಾವಾದ ಫಾರೆಸ್ಟ್ ಗಂಪ್ ನ ರಿಮೇಕ್ ಆಗಿರುವ ಲಾಲ್ ಸಿಂಗ್ ಚಡ್ಡಾ ಚಿತ್ರವನ್ನು ಅದ್ವೈತ್ ಚಂದನ್ ನಿರ್ದೇಶಿಸಿದ್ದು, ಸುಮಾರು 180 ಕೋಟಿ ರೂಪಾಯಿ ಬಜೆಟ್ ನಲ್ಲಿ ಸಿನಿಮಾ ಚಿತ್ರೀಕರಣಗೊಂಡಿತ್ತು.
ಕಳೆದ ಗುರುವಾರ ಬಿಡುಗಡೆಗೊಂಡಿದ್ದ ಲಾಲ್ ಸಿಂಗ್ ಚಡ್ಡಾ ಮೊದಲ ದಿನ 11.70 ಕೋಟಿ ರೂಪಾಯಿ ಗಳಿಕೆ ಕಂಡಿತ್ತು. ಸಿನಿಮಾ ವಾರಾಂತ್ಯದ ರಜೆಯಲ್ಲಿ ಭರ್ಜರಿ ಗಳಿಕೆ ಕಾಣಲಿದೆ ಎಂಬುದು ಚಿತ್ರತಂಡದ ನಿರೀಕ್ಷೆಯಾಗಿತ್ತು. ಆದರೆ Boycott ಲಾಲ್ ಸಿಂಗ್ ಚಡ್ಡಾ ಟ್ರೆಂಡಿಂಗ್, ಕರಿನಾ ಕಪೂರ್ ಹೇಳಿಕೆ ಇದೀಗ ಮುಳುವಾದಂತಾಗಿದೆ.
ಏಳು ದಿನಗಳಲ್ಲಿಯೂ ಲಾಲ್ ಸಿಂಗ್ ಚಡ್ಡಾ ಬಾಕ್ಸಾಫೀಸ್ ನಲ್ಲಿ 50 ಕೋಟಿ ರೂಪಾಯಿ ಗಳಿಸಲು ಹೆಣಗಾಡುವಂತಾಗಿದೆ. ಈ ನಿಟ್ಟಿನಲ್ಲಿ ಆಮಿರ್ ಅವರ ಸಿನಿ ಪಯಣದಲ್ಲಿ ಕಳಪೆ ಪ್ರದರ್ಶನ ಕಂಡ ಕೆಲವು ಸಿನಿಮಾಗಳ ಪಟ್ಟಿಗೆ ಲಾಲ್ ಸಿಂಗ್ ಚಡ್ಡಾ ಕೂಡಾ ಸೇರಿದಂತಾಗಿದೆ ಎಂದು ವರದಿ ತಿಳಿಸಿದೆ.
Aamir Khan and Kareena Kapoor Khan starrer Laal Singh Chaddha, which opened in theatres on August 11, Thursday, has received a rather underwhelming response from the audience. The Hindi remake of Tom Hanks’ Forrest Gump has failed to strike a chord with the masses as its box office collection has been way below expectations.The Advait Chandan directorial faced a boycott trend on social media, which proved to be a major roadblock for the comedy-drama at the ticket windows.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm