ಬ್ರೇಕಿಂಗ್ ನ್ಯೂಸ್
03-08-20 12:01 pm Headline Karnataka News Network ದೇಶ - ವಿದೇಶ
ಭೋಪಾಲ್: ತನ್ನ ಕೈಯಾರೆ ಶೌಚಾಲಯ ಶುಚಿಗೊಳಿಸುವ ಮೂಲಕ ಮಧ್ಯಪ್ರದೇಶದ ಸಚಿವ ಪ್ರಧುಮಾನ್ ಸಿಂಗ್ ತೋಮರ್ ಭಾರೀ ಸುದ್ದಿಯಾಗಿದ್ದು, ಸದ್ಯ ಅವರಿಗೆ ಪ್ರಶಂಸೆಗಳ ಸುರಿಮಳೆಯೇ ಬರುತ್ತಿದೆ.
ಹೌದು. ಸಚಿವರಿಗೆ ಗ್ವಾಲಿಯರ್ನ ಆಯುಕ್ತರ ಕಚೇರಿಯ ಸಾರ್ವಜನಿಕ ಶೌಚಾಲಯ ದುರ್ನಾತ ಬೀರುತ್ತಿದೆ ಎಂದು ಕೆಲ ಮಹಿಳೆಯರು ದೂರು ನಿಡಿದ್ದರು. ಈ ಹಿನ್ನೆಲೆಯಲ್ಲಿ ಪರಶೀಲನೆ ನಡೆಸಲೆಂದು ಸಚಿವರು ತೆರಳಿದ್ದರು. ಈ ವೇಳೆ ಶೌಚಾಲಯ ಗಲೀಜಾಗಿರುವುದು ಕಂಡು ಬಂದಿದೆ.
ಈ ವೇಳೆ ಸಮಯ ವ್ಯರ್ಥ ಮಾಡದ ಸಚಿವರು ಕೂಡಲೇ ಟಾಯ್ಲೆಟ್ ಕ್ಲೀನರ್, ಬ್ರಶ್ ಇತ್ಯಾದಿಗಳನ್ನು ತಂದುಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಾನೇ ತನ್ನ ಕೈಯಾರೆ ಶೌಚಾಲಯ ಕ್ಲೀನ್ ಮಾಡಲು ಆರಂಭಿಸಿದರು. ಅಲ್ಲದೆ ಸರ್ಕಾರಿ ಕಚೇರಿಗಳಲ್ಲಿನ ಶೌಚಾಲಯಗಳನ್ನು ಶುಚಿಯಾಗಿಡುವ ಜವಾಬ್ದಾರಿಯನ್ನು ಅಲ್ಲಿನ ನೌಕರರೇ ತೆಗೆದುಕೊಳ್ಳಬೇಕು ಎಂದು ಇದೇ ವೇಳೆ ಆಗ್ರಹಿಸಿದರು.
ಕೊಳಕಾಗಿರುವ ಶೌಚಾಲಯ ಎಲ್ಲರಿಗೂ, ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ತೀವ್ರ ತೊಂದರೆ ಉಂಟುಮಾಡುತ್ತದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೂಡ ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ಅಲ್ಲದೆ ಪ್ರತಿ ದಿನ ಶೌಚಾಲಯಗಳನ್ನು ಶುಚಿಗೊಳಿಸಬೇಕು ಎಂದು ಅವರು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ಸಿಂಗ್ ಚೌಹ್ಹಾಣ್ ಅವರು ಸ್ವಚ್ಛತೆ ಕಾಪಾಡಬೇಕು ಎಂದು ನಿರಂತರವಾಗಿ ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಚೇರಿಗಳನ್ನು ಸುಚಿಯಾಗಿಟ್ಟುಕೊಳ್ಳಲೇ ಬೇಕು ಎಂದು ಅವರು ತಿಳಿಸಿದ್ದಾರೆ.
हमारा इंदौर स्वच्छता में प्रथम स्थान पर है इस उत्कृष्ट स्थान को बरकरार रखने के लिए शहर को साफ स्वच्छ बनाए रखना हमारी भी जिम्मेदारी है|
— Pradhuman Singh Tomar (@PradhumanGwl) January 20, 2020
आज इंदौर में वेयर हाउस परिसर में गन्दगी देख #वास्तविक_सफाई_अभियान जारी रख वेयर हाउस प्रबंधन को परिसर साफ-स्वच्छ बनाए रखने के लिए निर्देशित किया| pic.twitter.com/Y2UtvXjM1q
ತೋಮರ್ ಅವರದ್ದು ಇದೇ ಮೊದಲ ಕೆಲಸವಲ್ಲ. ಈ ಹಿಂದೆಯೂ ಅವರು ಶುಚಿತ್ವ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಈ ಮೊದಲು ಅವರು ಚರಂಡಿಯಲ್ಲಿ ನೀರು ನಿಂತಿದ್ದನ್ನು ಕಂಡು ತಾವೇ ಸ್ವತಃ ಸಲಿಕೆಯ ಮುಖಾಂತರ ಸರಿ ಮಾಡಿದ್ದರು.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am