ಬ್ರೇಕಿಂಗ್ ನ್ಯೂಸ್
20-08-22 03:41 pm HK News Desk ದೇಶ - ವಿದೇಶ
ಮುಂಬೈ, ಆಗಸ್ಟ್ 20 : ಮುಂಬೈ ನಗರದ ಮೇಲೆ 26/11ರ ಮಾದರಿ ದಾಳಿ ನಡೆಸುವುದಾಗಿ ಮುಂಬೈನ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂ ವಾಟ್ಸ್ ಆ್ಯಪ್ ಸಂಖ್ಯೆಗೆ ಶುಕ್ರವಾರ ರಾತ್ರಿ ವಿದೇಶದಿಂದ ಹಲವು ಬೆದರಿಕೆ ಸಂದೇಶಗಳು ಬಂದಿವೆ.
ದೇಶದ ಹೊರಗಿನಿಂದ ಈ ಸಂದೇಶಗಳು ಬಂದಿವೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆಂಟ್ರಲ್ ಮುಂಬೈನ ವರ್ಲಿಯಲ್ಲಿರುವ ಕಂಟ್ರೋಲ್ ರೂಮ್ ಕೇಂದ್ರಕ್ಕೆ ಶುಕ್ರವಾರ ರಾತ್ರಿ 11 ಗಂಟೆ ಸುಮಾರಿನಲ್ಲಿ ಸಂದೇಶಗಳು ಬಂದಿವೆ.
'26/11' ಮಾದರಿಯ ದಾಳಿ ನಡೆಸುವುದಾಗಿ ಸಂದೇಶದಲ್ಲಿ ಹೇಳಿದ್ದು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. 2008 ನವೆಂಬರ್ 26ರಂದು ಮುಂಬೈನಲ್ಲಿ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ನಡೆದಿತ್ತು. ಪಾಕಿಸ್ತಾನದ 10 ಶಸ್ತ್ರಸಜ್ಜಿತ ಭಯೋತ್ಪಾದಕರು ಮುಂಬೈನಲ್ಲಿ ದಾಳಿ ನಡೆಸಿದ್ದರು. ದೇಶದ ಇತಿಹಾಸದಲ್ಲೇ ಅತ್ಯಂತ ಭೀಕರ ಎನಿಸಿದ ಈ ದಾಳಿಯಲ್ಲಿ 166 ಜನರು ಸಾವನ್ನಪ್ಪಿದರು ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಹರಿಹರೇಶ್ವರ ಬೀಚ್ನಲ್ಲಿ ಶುಕ್ರವಾರ ಬೆಳಗ್ಗೆ ಪತ್ತೆಯಾಗಿದ್ದ ಅನುಮಾನಾಸ್ಪದ ದೋಣಿಯಲ್ಲಿ 3 ಎಕೆ-47 ರೈಫಲ್, ಗುಂಡುಗಳು ಸಿಕ್ಕಿದ್ದವು. ಇದರ ಬೆನ್ನಿಗೇ ಬಂದಿರುವ ಈ ಸಂದೇಶ ಆತಂಕಕ್ಕೆ ಕಾರಣವಾಗಿದೆ.
Mumbai Traffic Police's control room has received several text messages on the WhatsApp number of its helpline, threatening a "26/11-type" attack, an official said on Saturday.Prima facie, the number from which the messages have been sent is from outside the country, he said."Text messages were received on the WhatsApp number of the Mumbai police's traffic helpline operated from the control room located at Worli in central Mumbai around 11 pm on Friday," the official said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm