ಬ್ರೇಕಿಂಗ್ ನ್ಯೂಸ್
20-08-22 03:41 pm HK News Desk ದೇಶ - ವಿದೇಶ
ಮುಂಬೈ, ಆಗಸ್ಟ್ 20 : ಮುಂಬೈ ನಗರದ ಮೇಲೆ 26/11ರ ಮಾದರಿ ದಾಳಿ ನಡೆಸುವುದಾಗಿ ಮುಂಬೈನ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂ ವಾಟ್ಸ್ ಆ್ಯಪ್ ಸಂಖ್ಯೆಗೆ ಶುಕ್ರವಾರ ರಾತ್ರಿ ವಿದೇಶದಿಂದ ಹಲವು ಬೆದರಿಕೆ ಸಂದೇಶಗಳು ಬಂದಿವೆ.
ದೇಶದ ಹೊರಗಿನಿಂದ ಈ ಸಂದೇಶಗಳು ಬಂದಿವೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆಂಟ್ರಲ್ ಮುಂಬೈನ ವರ್ಲಿಯಲ್ಲಿರುವ ಕಂಟ್ರೋಲ್ ರೂಮ್ ಕೇಂದ್ರಕ್ಕೆ ಶುಕ್ರವಾರ ರಾತ್ರಿ 11 ಗಂಟೆ ಸುಮಾರಿನಲ್ಲಿ ಸಂದೇಶಗಳು ಬಂದಿವೆ.
'26/11' ಮಾದರಿಯ ದಾಳಿ ನಡೆಸುವುದಾಗಿ ಸಂದೇಶದಲ್ಲಿ ಹೇಳಿದ್ದು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. 2008 ನವೆಂಬರ್ 26ರಂದು ಮುಂಬೈನಲ್ಲಿ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ನಡೆದಿತ್ತು. ಪಾಕಿಸ್ತಾನದ 10 ಶಸ್ತ್ರಸಜ್ಜಿತ ಭಯೋತ್ಪಾದಕರು ಮುಂಬೈನಲ್ಲಿ ದಾಳಿ ನಡೆಸಿದ್ದರು. ದೇಶದ ಇತಿಹಾಸದಲ್ಲೇ ಅತ್ಯಂತ ಭೀಕರ ಎನಿಸಿದ ಈ ದಾಳಿಯಲ್ಲಿ 166 ಜನರು ಸಾವನ್ನಪ್ಪಿದರು ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಹರಿಹರೇಶ್ವರ ಬೀಚ್ನಲ್ಲಿ ಶುಕ್ರವಾರ ಬೆಳಗ್ಗೆ ಪತ್ತೆಯಾಗಿದ್ದ ಅನುಮಾನಾಸ್ಪದ ದೋಣಿಯಲ್ಲಿ 3 ಎಕೆ-47 ರೈಫಲ್, ಗುಂಡುಗಳು ಸಿಕ್ಕಿದ್ದವು. ಇದರ ಬೆನ್ನಿಗೇ ಬಂದಿರುವ ಈ ಸಂದೇಶ ಆತಂಕಕ್ಕೆ ಕಾರಣವಾಗಿದೆ.
Mumbai Traffic Police's control room has received several text messages on the WhatsApp number of its helpline, threatening a "26/11-type" attack, an official said on Saturday.Prima facie, the number from which the messages have been sent is from outside the country, he said."Text messages were received on the WhatsApp number of the Mumbai police's traffic helpline operated from the control room located at Worli in central Mumbai around 11 pm on Friday," the official said.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm