ಬ್ರೇಕಿಂಗ್ ನ್ಯೂಸ್
22-08-22 02:45 pm HK News Desk ದೇಶ - ವಿದೇಶ
ಮುಂಬೈ, ಆಗಸ್ಟ್ 22: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸ್ನಗರದಲ್ಲಿ ಕೊಲೆ ಮಾಡಿದ್ದ ಆರೋಪಿಯೊಬ್ಬ ತನ್ನ ಬರ್ತ್ಡೇ ಕೇಕ್ ಅನ್ನು ಪೊಲೀಸ್ ವಾಹನದಲ್ಲಿ ಕಟ್ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರೋಷನ್ ಝಾ ಜೈಲಿನಲ್ಲಿದ್ದಾನೆ.ಉಲ್ಲಾಸನಗರದ ನಿವಾಸಿಯಾಗಿರುವ ರೋಷನ್ ಝಾ ಒಬ್ಬ ದರೋಡೆಕೋರನಾಗಿದ್ದು, ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ಸುಲಿಗೆ ಸೇರಿದಂತೆ ಹಲವು ಪ್ರಕರಣಗಳು ಈತನ ಮೇಲೆ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರೋಷನ್ ಝಾ ಅನ್ನು ಜೈಲಿನಿಂದ ಕಲ್ಯಾಣ್ ನ್ಯಾಯಾಲಯಕ್ಕೆ ಕರೆದೊಯ್ಯಲಾಗಿತ್ತು. ಜೈಲಿನಿಂದ ಹೊರ ಹೋಗುತ್ತಿರುವ ಆರೋಪಿಯ ಬೆಂಬಲಿಗರು ಕೇಕ್ ತಂದಿದ್ದರು. ಅದನ್ನು ಆರೋಪಿ ಪೊಲೀಸ್ ವಾಹನದಲ್ಲಿಯೇ ಕುಳಿತುಕೊಂಡು ಕಿಟಕಿಯಿಂದ ಕತ್ತರಿಸಿದ್ದಾನೆ.
ರೋಷನ್ ಝಾ ಕೇಕ್ ಕತ್ತರಿಸುತ್ತಿರುವ ವೀಡಿಯೋವನ್ನು ಆತನ ಬೆಂಬಲಿಗರು ಮೊಬೈಲ್ನಲ್ಲಿ ಸೆರೆಹಿಡಿದು ನಂತರ ತಮ್ಮ ವಾಟ್ಸಾಪ್ ಸ್ಟೇಟಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಳಿಕ ವೀಡಿಯೋ ವೈರಲ್ ಆಗಿದ್ದು, ಪೊಲೀಸರು ಆರೋಪಿಗೆ ಕೇಕ್ ಕತ್ತರಿಸಲು ಅವಕಾಶ ಮಾಡಿಕೊಟ್ಟಿದ್ದು, ಮಧ್ಯಪ್ರವೇಶಿಸದೇ ಇರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.
A viral video of a murder accused cutting his birthday cake while sitting inside a police van in Maharashtra's Ulhasnagar in Thane district has caused uproar in society and has raised questions on the work efficiency and ethics of the cops.Roshan Jha, the accused, is in jail in connection with a murder case. A resident of Ulhasnagar, Roshan Jha is a gangster and is accused in several cases of murder, attempt to murder, extortion and more registered in different police stations in the district.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am