ಬ್ರೇಕಿಂಗ್ ನ್ಯೂಸ್
22-08-22 06:58 pm HK News Desk ದೇಶ - ವಿದೇಶ
ಬನ್ಸ್ವಾರಾ, ಆಗಸ್ಟ್ 22: ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ಆಸ್ಪತ್ರೆಯೊಂದರಲ್ಲಿ 12 ವರ್ಷದ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿಯನ್ನು ಜಿಲ್ಲೆಯ ಮಹಾತ್ಮ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹುಡುಗಿಯನ್ನು ಆಸ್ಪತ್ರೆಗೆ ಕರೆತಂದ ನಂತರ, ಅವಳು 33 ವಾರಗಳ ಗರ್ಭಿಣಿಯಾಗಿರುವುದು ಗೊತ್ತಾಗಿದೆ.
ಈ ಬಗ್ಗೆ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ದಿಲೀಪ್ ರೊಕ್ಡಿಯಾ ಮಾತನಾಡಿ, ಘಟನೆಗೆ ಸಂಬಂಧಿಸಿದಂತೆ ಬನ್ಸ್ವಾರಾ ಪೊಲೀಸ್ ಠಾಣೆಯಲ್ಲಿ ಪೊಲೀಸ್ ದೂರು ದಾಖಲಾಗಿದೆ.
ಈ ಬಗ್ಗೆ ನಾವು ಅವಳೊಂದಿಗೆ ಮಾತನಾಡಿದ್ದೇವೆ. ಆಕೆಯು ವ್ಯಕ್ತಿಯೋರ್ವನ ಹೆಸರನ್ನು ಬಹಿರಂಗಪಡಿಸಿದ್ದಾಳೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ನಡುವೆ ಅಪ್ರಾಪ್ತೆಯ ಕುಟುಂಬವು ನವಜಾತ ಶಿಶುವನ್ನು ತೆಗೆದುಕೊಳ್ಳಲು ನಿರಾಕರಿಸಿದೆ. ಹೀಗಾಗಿ ಶಿಶುವು ಸದ್ಯ ಮಕ್ಕಳ ಕಲ್ಯಾಣ ಸಮಿತಿಯ ಮೇಲ್ವಿಚಾರಣೆಯಲ್ಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಮೀನಾ ತಿಳಿಸಿದ್ದಾರೆ.
ಘಟನೆ ಬಗ್ಗೆ ದಾಖಲಾದ ದೂರಿನಂತೆ ತನಿಖೆಗೆ ಪೊಲೀಸ್ ತಂಡವನ್ನು ರಚಿಸಲಾಗಿದೆ. ತಜ್ಞರು ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿಯಿಂದ ಬಾಲಕಿಯನ್ನು ವಿಚಾರಣೆ ನಡೆಸಲಾಗುವುದು. ಅಗತ್ಯವಿದ್ದಲ್ಲಿ, ಸಿಡಬ್ಲ್ಯೂಸಿ ಕೌನ್ಸೆಲಿಂಗ್ ಕೂಡ ಮಾಡಲಾಗುವುದು ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
In a tragic incident, a 12-year-old girl gave birth to a baby boy at a hospital in Rajasthan's Banswara district on Sunday. The Class IX student, who had complained of intense stomach pain, was admitted to the Mahatma Gandhi hospital in the district on Saturday night.Child Welfare Committee president Dilip Rokdia said a police complaint has been lodged in connection with the incident at Banswara Police Station. "After the girl was brought to the hospital, the diagnosis revealed that she had a 33-week pregnancy. We have spoken to her and she has revealed a name. We will be taking the case forward" he said.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am