ಬ್ರೇಕಿಂಗ್ ನ್ಯೂಸ್
23-08-22 10:16 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 23: ಕಳೆದ ಮಾರ್ಚ್ ತಿಂಗಳಲ್ಲಿ ಪಾಕಿಸ್ಥಾನದ ಗಡಿಭಾಗದಲ್ಲಿ ಇರಿಸಲಾಗಿದ್ದ ಬ್ರಹ್ಮೋಸ್ ಕ್ಷಿಪಣಿ ಅಧಿಕಾರಿಗಳ ಎಡವಟ್ಟಿನಿಂದ ಸಿಡಿದು ಹೋಗಿ ಪಾಕಿಸ್ಥಾನದ ನೆಲದಲ್ಲಿ ಸ್ಫೋಟಗೊಂಡ ಘಟನೆ ನಡೆದಿತ್ತು. ಘಟನೆ ಬಗ್ಗೆ ತನಿಖೆ ನಡೆಸಿದ ರಕ್ಷಣಾ ಸಚಿವಾಲಯ, ಅದಕ್ಕೆ ಕಾರಣವಾದ ಮೂವರು ಅಧಿಕಾರಿಗಳನ್ನು ವಾಯುಪಡೆ ಸೇವೆಯಿಂದ ವಜಾ ಮಾಡಲಾಗಿದೆ.
ಒಬ್ಬರು ಗ್ರೂಪ್ ಕ್ಯಾಪ್ಟನ್ ಮತ್ತು ಇಬ್ಬರು ವಿಂಗ್ ಕಮಾಂಡರ್ ಅಧಿಕಾರಿಗಳನ್ನು ವಾಯುಪಡೆ ಸೇವೆಯಿಂದ ವಜಾ ಮಾಡಲಾಗಿದೆ. 2022ರ ಮಾರ್ಚ್ 9ರಂದು ಪಾಕಿಸ್ಥಾನದ ಗಡಿಭಾಗದಲ್ಲಿ ಇರಿಸಲಾಗಿದ್ದ ಬ್ರಹ್ಮೋಸ್ ಕ್ಷಿಪಣಿ ಉಡಾವಣೆ ಆಗಿತ್ತು. ಅಧಿಕಾರಿಗಳ ಎಡವಟ್ಟಿನಿಂದಾಗಿದ್ದ ಘಟನೆ ಬಗ್ಗೆ ಕೋರ್ಟ್ ಆಫ್ ಎಂಕ್ವೈರಿ ನಡೆದಿತ್ತು. ತನಿಖೆಯಲ್ಲಿ ಮೂವರು ಅಧಿಕಾರಿಗಳ ಕಣ್ತಪ್ಪಿನಿಂದಾಗಿ ಮಿಸ್ ಫೈರ್ ಆಗಿತ್ತು ಅನ್ನುವುದು ದೃಢಪಟ್ಟಿದೆ.


ಭಾರತದ ವಾಯುನೆಲೆಯಿಂದ ಉಡಾವಣೆ ಆಗಿದ್ದ ಕ್ಷಿಪಣಿ ಪಾಕಿಸ್ಥಾನದ ಒಳಭಾಗ ಮಿಯಾನ್ ಚಾನು ಎಂಬಲ್ಲಿ ಹೋಗಿ ಬಿದ್ದಿತ್ತು. ಈ ಬಗ್ಗೆ ಪಾಕಿಸ್ಥಾನದ ಕಡೆಯಿಂದ ಪ್ರಬಲ ಆಕ್ಷೇಪವೂ ಕೇಳಿಬಂದಿತ್ತು. ಆದರೆ, ಅದಾಗಲೇ ಭಾರತದ ವಾಯುಪಡೆಯಲ್ಲಿ ಆಗಿರುವ ಎಡವಟ್ಟಿನ ಬಗ್ಗೆ ಇಲಾಖೆ ತನಿಖೆ ನಡೆದಿತ್ತು. ಮಾರ್ಚ್ 15ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್, ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶ ಮಾಡಿರುವುದಾಗಿ ತಿಳಿಸಿದ್ದರು.
The services of three Indian Air Force (IAF) officers were terminated on Tuesday in connection with the BrahMos missile misfire incident.Services of a Group Captain and two Wing Commanders were terminated with immediate effect on Tuesday.A BrahMos missile was accidentally fired on March 9, 2022. A Court of Inquiry (Col), set up to establish the facts of the case, including fixing responsibility for the incident, found that deviation from the Standard Operating Procedures (SOP) by three officers led to the accidental firing of the missile. These three officers were primarily held responsible for the incident.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm