ಬ್ರೇಕಿಂಗ್ ನ್ಯೂಸ್
24-08-22 11:00 am HK News Desk ದೇಶ - ವಿದೇಶ
ಲಂಡನ್, ಆಗಸ್ಟ್ 24: ಸ್ಕಾಟ್ಲೆಂಡ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಂಗಳೂರು ಮೂಲದ ಗಿರೀಶ್ ಸುಬ್ರಹ್ಮಣ್ಯಂ (23) ಎಂಬವರು ಸೇರಿ ಮೂವರು ಭಾರತೀಯರು ಮೃತಪಟ್ಟಿದ್ದು, ಒಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಹೈದರಾಬಾದ್ನ ಪವನ್ ಬಾಲಶೆಟ್ಟಿ (23), ಆಂಧ್ರಪ್ರದೇಶದ ನೆಲ್ಲೂರಿನ ಸುಧಾಕರ್ ಮೋದೆಪಲ್ಲಿ (30) ಎಂಬವರೂ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹೈದರಾಬಾದ್ನ ಸಾಯಿ ವರ್ಮಾ (24) ಎಂಬ ವಿದ್ಯಾರ್ಥಿ ಗಾಯಗೊಂಡಿದ್ದು, ಗ್ಲಾಸ್ಗೊದ ಕ್ವೀನ್ ಎಲಿಜಬೆತ್ ಯುನಿವರ್ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಹೇಳಿವೆ.

ಗಿರೀಶ್ ಹಾಗೂ ಪವನ್ ಅವರು ಲೀಸೆಸ್ಟರ್ ವಿಶ್ವವಿದ್ಯಾಲಯದಲ್ಲಿ ಏರೊನಾಟಿಕಲ್ ಎಂಜಿನಿಯರಿಂಗ್ ಸ್ನಾತಕೋತ್ತರ ವಿದ್ಯಾರ್ಥಿಗಳಾಗಿದ್ದರು. ಸುಧಾಕರ್ ಮೋದೆಪಲ್ಲಿ ಇದೇ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ. ಸಾಯಿ ವರ್ಮಾ ಇದೇ ವಿಶ್ವವಿದ್ಯಾಲಯದ ಮೆಕಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದಾರೆ.
ಕಳೆದ ಶುಕ್ರವಾರ, ಈ ನಾಲ್ವರು ಭಾರತೀಯರಿದ್ದ ಕಾರು ಹಾಗೂ ಭಾರಿ ಸರಕು ವಾಹನ (ಎಚ್ಜಿವಿ) ನಡುವೆ ಅಪಘಾತ ಸಂಭವಿಸಿದೆ. ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
London, Aug 23 (PTI) The police in Scotland are appealing for information as they investigate the circumstances surrounding a road accident that resulted in the death of three Indians, while a fourth Indian national remains in hospital in critical condition.Pavan Bashetty from Hyderabad and Girish Subramanyam from Bengaluru, both 23, were both Aeronautical Engineering students studying for a Master’s degree at the University of Leicester.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm