ಬ್ರೇಕಿಂಗ್ ನ್ಯೂಸ್
26-08-22 10:19 am HK News Desk ದೇಶ - ವಿದೇಶ
ಪಣಜಿ, ಆಗಸ್ಟ್ 26: ಬಿಜೆಪಿ ನಾಯಕಿ ಸೋನಾಲಿ ಫೋಗಾಟ್ ಸಾವಿನ ಪ್ರಕರಣದಲ್ಲಿ ಗೋವಾ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಇದೇ ವೇಳೆ, ಪೋಸ್ಟ್ ಮಾರ್ಟಂ ವರದಿ ಬಂದಿದ್ದು ದೇಹದಲ್ಲಿ ಗಾಯದ ಗುರುತುಗಳು ಪತ್ತೆಯಾಗಿವೆ ಎಂದು ಉಲ್ಲೇಖವಾಗಿದೆ. ಹೀಗಾಗಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಅಸಹಜ ಸಾವು ಎಂದಿದ್ದು ಈಗ ಕೊಲೆ ಪ್ರಕರಣವಾಗಿ ಬದಲಾಗಿದೆ.
ಮೊದಲಿಗೆ ಸೋನಾಲಿ ಅವರಿಗೆ ಹೃದಯಾಘಾತ ಆಗಿತ್ತು ಎಂದು ಪೊಲೀಸರು ತಿಳಿಸಿದ್ದರು. ಇದರ ಬೆನ್ನಲ್ಲೇ ಸೋನಾಲಿಯವರ ಕುಟುಂಬಸ್ಥರು ಕೊಲೆ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು. ಅಲ್ಲದೆ, ಇಬ್ಬರು ಮ್ಯಾನೇಜರ್ ಗಳ ವಿರುದ್ಧ ಆರೋಪ ಮಾಡಿದ್ದರು. ಇದೀಗ ಪೋಸ್ಟ್ ಮಾರ್ಟಂ ವರದಿಯಲ್ಲಿ ದೇಹದ ಹಲವು ಕಡೆ ಹೊರಗಿನ ಒತ್ತಡದಿಂದಾದ ಗಾಯದ ಗುರುತುಗಳು ಕಂಡುಬಂದಿವೆ ಎಂದು ವೈದ್ಯರು ತಿಳಿಸಿದ್ದಾರೆ.

ಇದರೊಂದಿಗೆ ಪೊಲೀಸರು ಇಬ್ಬರು ಮ್ಯಾನೇಜರ್ ಗಳ ವಿರುದ್ಧ ಕೇಸು ದಾಖಲಿಸಿದ್ದು, ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಆಗಸ್ಟ್ 23ರಂದು ಬೆಳಗ್ಗೆ 9 ಗಂಟೆಗೆ ಸೋನಾಲಿ ಮೃತಪಟ್ಟಿದ್ದಾಗಿ ತಿಳಿಸಲಾಗಿತ್ತು. ಸೋನಾಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗಲೇ ಮೃತಪಟ್ಟಿದ್ದರು ಎನ್ನಲಾಗಿತ್ತು. ಈ ಬಗ್ಗೆ ಅಂಜನಾ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವೆಂದು ಕೇಸು ದಾಖಲು ಮಾಡಿದ್ದರು.
The Goa Police has registered a murder case pertaining to the death of BJP leader Sonali Phogat. The FIR has been registered under section 302 of IPC following the complaint made by Phogat's family.Phogat's autopsy was conducted today after her family members gave their consent. Her autopsy revealed multiple 'blunt injuries'.Speaking to India Today, Phogat’s nephew, Moninder Phogat, said, “We have now given our consent for the autopsy.”
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm