ಬ್ರೇಕಿಂಗ್ ನ್ಯೂಸ್
29-08-22 12:00 pm HK News Desk ದೇಶ - ವಿದೇಶ
ನೋಯ್ಡಾ, ಆ 29: ಭಾನುವಾರ ಶ್ರೀಕೃಷ್ಣ ಮೂರ್ತಿಯ ವಿಸರ್ಜನೆ ವೇಳೆ ದೆಹಲಿ ನೋಯ್ಡಾ ಡೈರೆಕ್ಟ್ ಮೇಲ್ಸೇತುವೆ ಅಡಿಯ ಯಮುನಾ ನದಿಯಲ್ಲಿ ಮುಳುಗಿ ಐವರು ಯುವಕರು ಸಾವನ್ನಪ್ಪಿದ್ದಾರೆ.
ಡಿಎನ್ಡಿ ಮೇಲ್ಸೇತುವೆ ಅಡಿಯಲ್ಲಿ ಶ್ರೀಕೃಷ್ಣ ಮೂರ್ತಿಯ ವಿಸರ್ಜನೆ ವೇಳೆ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರು ಯಮುನಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ದೆಹಲಿ ಪೊಲೀಸರ ಪ್ರಕಾರ, ಬಲಿಯಾದವರನ್ನು ಅಂಕಿತ್ (20), ಲಕ್ಕಿ (16), ಲಲಿತ್ (17), ಬೀರು (19) ಮತ್ತು ರಿತು ರಾಜ್ ಅಲಿಯಾಸ್ ಸಾನು (20) ಎಂದು ಗುರುತಿಸಲಾಗಿದೆ.
ಶ್ರೀಕೃಷ್ಣ ಮೂರ್ತಿ ವಿಸರ್ಜನೆ ನಂತರ ವಿಗ್ರಹವೊಂದು ನದಿಯ ಮಧ್ಯದಲ್ಲಿ ಸಿಲುಕಿಕೊಂಡಿತ್ತು ಅದನ್ನು ನೋಡಿದ ನಂತರ, ಆರು ಜನರು ನದಿಗೆ ಧುಮುಕಿದ್ದಾರೆ.
ಆರು ಜನ ಯುವಕರಲ್ಲಿ ಒಬ್ಬರು ಮಾತ್ರ ಹಿಂತಿರುಗುವಲ್ಲಿ ಯಶಸ್ವಿಯಾಗಿದ್ದು, ಉಳಿದ ಐವರು ಮುಳುಗಿದ್ದಾರೆ. ಮೃತರು ಗ್ರೇಟರ್ ನೋಯ್ಡಾದ ಸಲಾರ್ಪುರ ಗ್ರಾಮದ ನಿವಾಸಿಗಳು.
ಐವರ ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Five people, including two minors, drowned in the Yamuna river under the DND (Delhi Noida Direct) flyover during the immersion of the Lord Krishna idol on Sunday, police said.According to Delhi police, the victims have been identified as Ankit (20), Lucky (16), Lalit (17), Beeru (19) and Ritu Raj alias Sanu (20).On information, a police team reached the spot, they said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm