ಬ್ರೇಕಿಂಗ್ ನ್ಯೂಸ್
29-08-22 12:00 pm HK News Desk ದೇಶ - ವಿದೇಶ
ನೋಯ್ಡಾ, ಆ 29: ಭಾನುವಾರ ಶ್ರೀಕೃಷ್ಣ ಮೂರ್ತಿಯ ವಿಸರ್ಜನೆ ವೇಳೆ ದೆಹಲಿ ನೋಯ್ಡಾ ಡೈರೆಕ್ಟ್ ಮೇಲ್ಸೇತುವೆ ಅಡಿಯ ಯಮುನಾ ನದಿಯಲ್ಲಿ ಮುಳುಗಿ ಐವರು ಯುವಕರು ಸಾವನ್ನಪ್ಪಿದ್ದಾರೆ.
ಡಿಎನ್ಡಿ ಮೇಲ್ಸೇತುವೆ ಅಡಿಯಲ್ಲಿ ಶ್ರೀಕೃಷ್ಣ ಮೂರ್ತಿಯ ವಿಸರ್ಜನೆ ವೇಳೆ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರು ಯಮುನಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ದೆಹಲಿ ಪೊಲೀಸರ ಪ್ರಕಾರ, ಬಲಿಯಾದವರನ್ನು ಅಂಕಿತ್ (20), ಲಕ್ಕಿ (16), ಲಲಿತ್ (17), ಬೀರು (19) ಮತ್ತು ರಿತು ರಾಜ್ ಅಲಿಯಾಸ್ ಸಾನು (20) ಎಂದು ಗುರುತಿಸಲಾಗಿದೆ.
ಶ್ರೀಕೃಷ್ಣ ಮೂರ್ತಿ ವಿಸರ್ಜನೆ ನಂತರ ವಿಗ್ರಹವೊಂದು ನದಿಯ ಮಧ್ಯದಲ್ಲಿ ಸಿಲುಕಿಕೊಂಡಿತ್ತು ಅದನ್ನು ನೋಡಿದ ನಂತರ, ಆರು ಜನರು ನದಿಗೆ ಧುಮುಕಿದ್ದಾರೆ.
ಆರು ಜನ ಯುವಕರಲ್ಲಿ ಒಬ್ಬರು ಮಾತ್ರ ಹಿಂತಿರುಗುವಲ್ಲಿ ಯಶಸ್ವಿಯಾಗಿದ್ದು, ಉಳಿದ ಐವರು ಮುಳುಗಿದ್ದಾರೆ. ಮೃತರು ಗ್ರೇಟರ್ ನೋಯ್ಡಾದ ಸಲಾರ್ಪುರ ಗ್ರಾಮದ ನಿವಾಸಿಗಳು.
ಐವರ ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Five people, including two minors, drowned in the Yamuna river under the DND (Delhi Noida Direct) flyover during the immersion of the Lord Krishna idol on Sunday, police said.According to Delhi police, the victims have been identified as Ankit (20), Lucky (16), Lalit (17), Beeru (19) and Ritu Raj alias Sanu (20).On information, a police team reached the spot, they said.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm