ಬ್ರೇಕಿಂಗ್ ನ್ಯೂಸ್
29-08-22 07:13 pm HK News Desk ದೇಶ - ವಿದೇಶ
ನವದೆಹಲಿ,ಆಗಸ್ಟ್ 29: ಇನ್ನು ಮುಂದೆ ಇಶಾ ಅಂಬಾನಿ ರಿಲಯನ್ಸ್ ರಿಟೇಲ್ ಕಂಪನಿಯ ಮುಖ್ಯಸ್ಥೆಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಮುಕೇಶ್ ಅಂಬಾನಿ ಸೋಮವಾರ ಘೋಷಿಸಿದ್ದಾರೆ.
ಜೂನ್ ತಿಂಗಳಿನಲ್ಲಿ ರಿಲಯನ್ಸ್ ಜಿಯೋದ ಟೆಲಿಕಾಂ ಸಂಸ್ಥೆಗೆ ಆಕಾಶ್ ಅಂಬಾನಿಯನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ ಎಂದು ಮೂಲಗಳು ವಿವರಿಸಿವೆ.
ರಿಲಯನ್ಸ್ ಇಂಡಸ್ಟ್ರೀಸ್ ನ 45ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ರಿಲಯನ್ಸ್ ರಿಟೇಲ್ ಗೆ ಮುಖ್ಯಸ್ಥೆ ಎಂದು ಘೋಷಣೆಯಾದ ನಂತರ ಮಾತನಾಡಿದ ಇಶಾ ಅಂಬಾನಿ, ವಾಟ್ಸಪ್ ಬಳಸಿಕೊಂಡು ಆನ್ ಲೈನ್ ನಲ್ಲಿ ದಿನಬಳಕೆ ವಸ್ತುಗಳನ್ನು ಆರ್ಡರ್ ಮಾಡುವ ಬಗ್ಗೆ ಮತ್ತು ಪಾವತಿ ಮಾಡುವುದು ಹೇಗೆ ಎಂಬ ಬಗ್ಗೆ ಮಾಹಿತಿ ನೀಡಿದ್ದರು.
ಅಷ್ಟೇ ಅಲ್ಲ ರಿಲಯನ್ಸ್ ರಿಟೇಲ್ ಶೀಘ್ರದಲ್ಲೇ ಎಫ್ ಎಂಸಿಜಿ (ಫಾಸ್ಟ್ ಮೂವಿಂಗ್ ಕನ್ಸೂಮರ್ ಗೂಡ್ಸ್) ವ್ಯವಹಾರವನ್ನು ಪ್ರಾರಂಭಿಸಲಿದೆ ಎಂದು ಈ ಸಂದರ್ಭದಲ್ಲಿ ಇಶಾ ಅಂಬಾನಿ ಹೇಳಿದರು.
ಉತ್ತಮ ಗುಣಮಟ್ಟದ ವಸ್ತುಗಳನ್ನು ಕೈಗೆಟಕುವ ಬೆಲೆಯಲ್ಲಿ ನೀಡುವ ಮೂಲಕ ಪ್ರತಿಯೊಬ್ಬ ಭಾರತೀಯರ ದಿನಬಳಕೆ ವಸ್ತುಗಳ ಅಗತ್ಯತೆಗಳ ಸಮಸ್ಯೆ ನಿವಾರಿಸುವುದು ನಮ್ಮ ಮುಖ್ಯ ಆದ್ಯತೆಯಾಗಿದೆ ಎಂದು ಇಶಾ ತಿಳಿಸಿದ್ದಾರೆ.
Billionaire Mukesh Ambani on Monday laid bare the succession plan at India’s most valuable company, identifying twins children Akash and Isha for telecom and retail leadership, and youngest son Anant for new energy unit.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 06:51 pm
Mangalore Correspondent
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm