ಬ್ರೇಕಿಂಗ್ ನ್ಯೂಸ್
29-08-22 07:13 pm HK News Desk ದೇಶ - ವಿದೇಶ
ನವದೆಹಲಿ,ಆಗಸ್ಟ್ 29: ಇನ್ನು ಮುಂದೆ ಇಶಾ ಅಂಬಾನಿ ರಿಲಯನ್ಸ್ ರಿಟೇಲ್ ಕಂಪನಿಯ ಮುಖ್ಯಸ್ಥೆಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಮುಕೇಶ್ ಅಂಬಾನಿ ಸೋಮವಾರ ಘೋಷಿಸಿದ್ದಾರೆ.
ಜೂನ್ ತಿಂಗಳಿನಲ್ಲಿ ರಿಲಯನ್ಸ್ ಜಿಯೋದ ಟೆಲಿಕಾಂ ಸಂಸ್ಥೆಗೆ ಆಕಾಶ್ ಅಂಬಾನಿಯನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ ಎಂದು ಮೂಲಗಳು ವಿವರಿಸಿವೆ.
ರಿಲಯನ್ಸ್ ಇಂಡಸ್ಟ್ರೀಸ್ ನ 45ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ರಿಲಯನ್ಸ್ ರಿಟೇಲ್ ಗೆ ಮುಖ್ಯಸ್ಥೆ ಎಂದು ಘೋಷಣೆಯಾದ ನಂತರ ಮಾತನಾಡಿದ ಇಶಾ ಅಂಬಾನಿ, ವಾಟ್ಸಪ್ ಬಳಸಿಕೊಂಡು ಆನ್ ಲೈನ್ ನಲ್ಲಿ ದಿನಬಳಕೆ ವಸ್ತುಗಳನ್ನು ಆರ್ಡರ್ ಮಾಡುವ ಬಗ್ಗೆ ಮತ್ತು ಪಾವತಿ ಮಾಡುವುದು ಹೇಗೆ ಎಂಬ ಬಗ್ಗೆ ಮಾಹಿತಿ ನೀಡಿದ್ದರು.
ಅಷ್ಟೇ ಅಲ್ಲ ರಿಲಯನ್ಸ್ ರಿಟೇಲ್ ಶೀಘ್ರದಲ್ಲೇ ಎಫ್ ಎಂಸಿಜಿ (ಫಾಸ್ಟ್ ಮೂವಿಂಗ್ ಕನ್ಸೂಮರ್ ಗೂಡ್ಸ್) ವ್ಯವಹಾರವನ್ನು ಪ್ರಾರಂಭಿಸಲಿದೆ ಎಂದು ಈ ಸಂದರ್ಭದಲ್ಲಿ ಇಶಾ ಅಂಬಾನಿ ಹೇಳಿದರು.
ಉತ್ತಮ ಗುಣಮಟ್ಟದ ವಸ್ತುಗಳನ್ನು ಕೈಗೆಟಕುವ ಬೆಲೆಯಲ್ಲಿ ನೀಡುವ ಮೂಲಕ ಪ್ರತಿಯೊಬ್ಬ ಭಾರತೀಯರ ದಿನಬಳಕೆ ವಸ್ತುಗಳ ಅಗತ್ಯತೆಗಳ ಸಮಸ್ಯೆ ನಿವಾರಿಸುವುದು ನಮ್ಮ ಮುಖ್ಯ ಆದ್ಯತೆಯಾಗಿದೆ ಎಂದು ಇಶಾ ತಿಳಿಸಿದ್ದಾರೆ.
Billionaire Mukesh Ambani on Monday laid bare the succession plan at India’s most valuable company, identifying twins children Akash and Isha for telecom and retail leadership, and youngest son Anant for new energy unit.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm