ಬ್ರೇಕಿಂಗ್ ನ್ಯೂಸ್
29-08-22 07:13 pm HK News Desk ದೇಶ - ವಿದೇಶ
ನವದೆಹಲಿ,ಆಗಸ್ಟ್ 29: ಇನ್ನು ಮುಂದೆ ಇಶಾ ಅಂಬಾನಿ ರಿಲಯನ್ಸ್ ರಿಟೇಲ್ ಕಂಪನಿಯ ಮುಖ್ಯಸ್ಥೆಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಮುಕೇಶ್ ಅಂಬಾನಿ ಸೋಮವಾರ ಘೋಷಿಸಿದ್ದಾರೆ.
ಜೂನ್ ತಿಂಗಳಿನಲ್ಲಿ ರಿಲಯನ್ಸ್ ಜಿಯೋದ ಟೆಲಿಕಾಂ ಸಂಸ್ಥೆಗೆ ಆಕಾಶ್ ಅಂಬಾನಿಯನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ ಎಂದು ಮೂಲಗಳು ವಿವರಿಸಿವೆ.
ರಿಲಯನ್ಸ್ ಇಂಡಸ್ಟ್ರೀಸ್ ನ 45ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ರಿಲಯನ್ಸ್ ರಿಟೇಲ್ ಗೆ ಮುಖ್ಯಸ್ಥೆ ಎಂದು ಘೋಷಣೆಯಾದ ನಂತರ ಮಾತನಾಡಿದ ಇಶಾ ಅಂಬಾನಿ, ವಾಟ್ಸಪ್ ಬಳಸಿಕೊಂಡು ಆನ್ ಲೈನ್ ನಲ್ಲಿ ದಿನಬಳಕೆ ವಸ್ತುಗಳನ್ನು ಆರ್ಡರ್ ಮಾಡುವ ಬಗ್ಗೆ ಮತ್ತು ಪಾವತಿ ಮಾಡುವುದು ಹೇಗೆ ಎಂಬ ಬಗ್ಗೆ ಮಾಹಿತಿ ನೀಡಿದ್ದರು.
ಅಷ್ಟೇ ಅಲ್ಲ ರಿಲಯನ್ಸ್ ರಿಟೇಲ್ ಶೀಘ್ರದಲ್ಲೇ ಎಫ್ ಎಂಸಿಜಿ (ಫಾಸ್ಟ್ ಮೂವಿಂಗ್ ಕನ್ಸೂಮರ್ ಗೂಡ್ಸ್) ವ್ಯವಹಾರವನ್ನು ಪ್ರಾರಂಭಿಸಲಿದೆ ಎಂದು ಈ ಸಂದರ್ಭದಲ್ಲಿ ಇಶಾ ಅಂಬಾನಿ ಹೇಳಿದರು.
ಉತ್ತಮ ಗುಣಮಟ್ಟದ ವಸ್ತುಗಳನ್ನು ಕೈಗೆಟಕುವ ಬೆಲೆಯಲ್ಲಿ ನೀಡುವ ಮೂಲಕ ಪ್ರತಿಯೊಬ್ಬ ಭಾರತೀಯರ ದಿನಬಳಕೆ ವಸ್ತುಗಳ ಅಗತ್ಯತೆಗಳ ಸಮಸ್ಯೆ ನಿವಾರಿಸುವುದು ನಮ್ಮ ಮುಖ್ಯ ಆದ್ಯತೆಯಾಗಿದೆ ಎಂದು ಇಶಾ ತಿಳಿಸಿದ್ದಾರೆ.
Billionaire Mukesh Ambani on Monday laid bare the succession plan at India’s most valuable company, identifying twins children Akash and Isha for telecom and retail leadership, and youngest son Anant for new energy unit.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm