ಬ್ರೇಕಿಂಗ್ ನ್ಯೂಸ್
29-08-22 07:13 pm HK News Desk ದೇಶ - ವಿದೇಶ
ನವದೆಹಲಿ,ಆಗಸ್ಟ್ 29: ಇನ್ನು ಮುಂದೆ ಇಶಾ ಅಂಬಾನಿ ರಿಲಯನ್ಸ್ ರಿಟೇಲ್ ಕಂಪನಿಯ ಮುಖ್ಯಸ್ಥೆಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಮುಕೇಶ್ ಅಂಬಾನಿ ಸೋಮವಾರ ಘೋಷಿಸಿದ್ದಾರೆ.
ಜೂನ್ ತಿಂಗಳಿನಲ್ಲಿ ರಿಲಯನ್ಸ್ ಜಿಯೋದ ಟೆಲಿಕಾಂ ಸಂಸ್ಥೆಗೆ ಆಕಾಶ್ ಅಂಬಾನಿಯನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ ಎಂದು ಮೂಲಗಳು ವಿವರಿಸಿವೆ.
ರಿಲಯನ್ಸ್ ಇಂಡಸ್ಟ್ರೀಸ್ ನ 45ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ರಿಲಯನ್ಸ್ ರಿಟೇಲ್ ಗೆ ಮುಖ್ಯಸ್ಥೆ ಎಂದು ಘೋಷಣೆಯಾದ ನಂತರ ಮಾತನಾಡಿದ ಇಶಾ ಅಂಬಾನಿ, ವಾಟ್ಸಪ್ ಬಳಸಿಕೊಂಡು ಆನ್ ಲೈನ್ ನಲ್ಲಿ ದಿನಬಳಕೆ ವಸ್ತುಗಳನ್ನು ಆರ್ಡರ್ ಮಾಡುವ ಬಗ್ಗೆ ಮತ್ತು ಪಾವತಿ ಮಾಡುವುದು ಹೇಗೆ ಎಂಬ ಬಗ್ಗೆ ಮಾಹಿತಿ ನೀಡಿದ್ದರು.
ಅಷ್ಟೇ ಅಲ್ಲ ರಿಲಯನ್ಸ್ ರಿಟೇಲ್ ಶೀಘ್ರದಲ್ಲೇ ಎಫ್ ಎಂಸಿಜಿ (ಫಾಸ್ಟ್ ಮೂವಿಂಗ್ ಕನ್ಸೂಮರ್ ಗೂಡ್ಸ್) ವ್ಯವಹಾರವನ್ನು ಪ್ರಾರಂಭಿಸಲಿದೆ ಎಂದು ಈ ಸಂದರ್ಭದಲ್ಲಿ ಇಶಾ ಅಂಬಾನಿ ಹೇಳಿದರು.
ಉತ್ತಮ ಗುಣಮಟ್ಟದ ವಸ್ತುಗಳನ್ನು ಕೈಗೆಟಕುವ ಬೆಲೆಯಲ್ಲಿ ನೀಡುವ ಮೂಲಕ ಪ್ರತಿಯೊಬ್ಬ ಭಾರತೀಯರ ದಿನಬಳಕೆ ವಸ್ತುಗಳ ಅಗತ್ಯತೆಗಳ ಸಮಸ್ಯೆ ನಿವಾರಿಸುವುದು ನಮ್ಮ ಮುಖ್ಯ ಆದ್ಯತೆಯಾಗಿದೆ ಎಂದು ಇಶಾ ತಿಳಿಸಿದ್ದಾರೆ.
Billionaire Mukesh Ambani on Monday laid bare the succession plan at India’s most valuable company, identifying twins children Akash and Isha for telecom and retail leadership, and youngest son Anant for new energy unit.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am