ಬ್ರೇಕಿಂಗ್ ನ್ಯೂಸ್
30-08-22 10:46 am HK News Desk ದೇಶ - ವಿದೇಶ
ಇಸ್ಲಾಮಾಬಾದ್ ಆಗಸ್ಟ್ 30: ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದಾಗಿ ತರಕಾರಿ ಬೆಲೆಗಳು ಗಗನಕ್ಕೆರಿದ್ದು, ಟೊಮೆಟೊ 1 ಕೆ.ಜಿಗೆ 500ರೂ. ಆಗಿದೆ.
ಪಾಕಿಸ್ತಾನದಲ್ಲಿ ರಾಷ್ಟ್ರವ್ಯಾಪಿ ಆಭರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬೆಳೆಗಳಿಗೂ ಹಾನಿಯಾಗಿ ತರಕಾರಿ ಬೆಲೆಗಳೆಲ್ಲವೂ ಗಗನಕ್ಕೆರಿವೆ. ಟೊಮೆಟೊ ಬೆಲೆ 1 ಕೆಜಿಗೆ 500 ರೂ. ಆಗಿದ್ದರೆ, ಈರುಳ್ಳಿ ಕೆಜಿಗೆ 300 ರೂ., ನಿಂಬೆಹಣ್ಣು ಕೆ.ಜಿಗೆ 400 ರೂ.ಗೆ ಮಾರಾಟವಾಗುತ್ತಿದೆ.
ಟೊಮೆಟೊ ಬೆಲೆಯು ಪ್ರತಿ ಕೆಜಿಗೆ 80 ರೂ. ಇತ್ತು. ಇದೀಗ ಆ ಬೆಲೆಗಿಂತ ಕನಿಷ್ಠ 6 ಪಟ್ಟು ಏರಿಕೆಯಾಗಿದೆ. ಆದರೆ ಈರುಳ್ಳಿ ಕೆ.ಜಿಗೆ ಅಧಿಕೃತ ದರ 61 ರೂ. ಇತ್ತು. ಅದಕ್ಕಿಂತ 5 ಪಟ್ಟು ಅಧಿಕವಾಗಿ ಮಾರಾಟವಾಗುತ್ತಿದೆ.
ಈ ಮೂರು ತರಕಾರಿಗಳ ಜೊತೆಗೆ ಶುಂಟಿ, ಬೆಳ್ಳುಳ್ಳಿ ಬೆಲೆಯೂ ಏರಿಕೆಯಾಗಿದೆ. ಈ ಬಗ್ಗೆ ಖರೀದಾರರೊಬ್ಬರು ಮಾತನಾಡಿದ್ದು, ಈಗ ಬಡವರು ಟೊಮೆಟೊವನ್ನು ನೋಡಬಹುದು, ಆದರೆ ಖರೀದಿಸಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನದಲ್ಲಿ ಸತತವಾಗಿ ಬರುತ್ತಿರುವ ಮಳೆಯಿಂದಾಗಿ ಎಕ್ಕಾ ನದಿಗಳು ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಪ್ರವಾಹದ ಪರಿಸ್ಥಿತಿ ಉಂಟಾಗಿದ್ದು, 5.5 ಶತಕೋಟಿ ಡಾಲರ್ಗಿಂತಲೂ ಅಧಿಕ ಮೌಲ್ಯದಲ್ಲಿ ಹಾನಿಯಾಗಿವೆ.
ಆಹಾರದ ಬೆಲೆಗಳು ಗಣನೀಯವಾಗಿ ಏರಿಕೆಯಾಗಿರುವುದರಿಂದ ಪ್ರವಾಹದ ಪ್ರಭಾವವನ್ನು ತಗ್ಗಿಸಲು ಪಾಕಿಸ್ತಾನವು ಭಾರತದಿಂದ ತರಕಾರಿಗಳನ್ನು ಆಮದು ಮಾಡಿಕೊಳ್ಳುವುದನ್ನು ನಿರ್ಧಾರ ಮಾಡಿದೆ ಎಂದು ಹಣಕಾಸು ಸಚಿವ ಮಿಫ್ತಾ ಇಸ್ಮಾಯಿಲ್ ಸೋಮವಾರ ಹೇಳಿದ್ದಾರೆ.
ಆಹಾರದ ಬೆಲೆಗಳು ಗಣನೀಯವಾಗಿ ಏರಿಕೆಯಾಗಿರುವುದರಿಂದ ಪ್ರವಾಹದ ಪ್ರಭಾವವನ್ನು ತಗ್ಗಿಸಲು ಪಾಕಿಸ್ತಾನವು ಭಾರತದಿಂದ ತರಕಾರಿಗಳನ್ನು ಆಮದು ಮಾಡಿಕೊಳ್ಳುವುದನ್ನು ನಿರ್ಧಾರ ಮಾಡಿದೆ ಎಂದು ಹಣಕಾಸು ಸಚಿವ ಮಿಫ್ತಾ ಇಸ್ಮಾಯಿಲ್ ಸೋಮವಾರ ಹೇಳಿದ್ದಾರೆ.
ಐತಿಹಾಸಿಕ ಮಾನ್ಸೂನ್ ಮಳೆಯಿಂದ ಉಂಟಾಗಿದ್ದು ಪ್ರವಾಹವು 33 ದಶಲಕ್ಷಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ, ಇದರಿಂದ ವ್ಯಾಪಕ ಹಾನಿಯನ್ನುಂಟು ಮಾಡಿದೆ ಎಂದು ಹೇಳಲಾಗಿದೆ.
Amid massive surge in the prices of various vegetables and fruits in Lahore and other parts of Punjab province due to devastating floods, the Pakistan government may import tomato and onion from India, according to the market dealers here.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm