ಬ್ರೇಕಿಂಗ್ ನ್ಯೂಸ್
30-08-22 10:46 am HK News Desk ದೇಶ - ವಿದೇಶ
ಇಸ್ಲಾಮಾಬಾದ್ ಆಗಸ್ಟ್ 30: ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದಾಗಿ ತರಕಾರಿ ಬೆಲೆಗಳು ಗಗನಕ್ಕೆರಿದ್ದು, ಟೊಮೆಟೊ 1 ಕೆ.ಜಿಗೆ 500ರೂ. ಆಗಿದೆ.
ಪಾಕಿಸ್ತಾನದಲ್ಲಿ ರಾಷ್ಟ್ರವ್ಯಾಪಿ ಆಭರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬೆಳೆಗಳಿಗೂ ಹಾನಿಯಾಗಿ ತರಕಾರಿ ಬೆಲೆಗಳೆಲ್ಲವೂ ಗಗನಕ್ಕೆರಿವೆ. ಟೊಮೆಟೊ ಬೆಲೆ 1 ಕೆಜಿಗೆ 500 ರೂ. ಆಗಿದ್ದರೆ, ಈರುಳ್ಳಿ ಕೆಜಿಗೆ 300 ರೂ., ನಿಂಬೆಹಣ್ಣು ಕೆ.ಜಿಗೆ 400 ರೂ.ಗೆ ಮಾರಾಟವಾಗುತ್ತಿದೆ.
ಟೊಮೆಟೊ ಬೆಲೆಯು ಪ್ರತಿ ಕೆಜಿಗೆ 80 ರೂ. ಇತ್ತು. ಇದೀಗ ಆ ಬೆಲೆಗಿಂತ ಕನಿಷ್ಠ 6 ಪಟ್ಟು ಏರಿಕೆಯಾಗಿದೆ. ಆದರೆ ಈರುಳ್ಳಿ ಕೆ.ಜಿಗೆ ಅಧಿಕೃತ ದರ 61 ರೂ. ಇತ್ತು. ಅದಕ್ಕಿಂತ 5 ಪಟ್ಟು ಅಧಿಕವಾಗಿ ಮಾರಾಟವಾಗುತ್ತಿದೆ.
ಈ ಮೂರು ತರಕಾರಿಗಳ ಜೊತೆಗೆ ಶುಂಟಿ, ಬೆಳ್ಳುಳ್ಳಿ ಬೆಲೆಯೂ ಏರಿಕೆಯಾಗಿದೆ. ಈ ಬಗ್ಗೆ ಖರೀದಾರರೊಬ್ಬರು ಮಾತನಾಡಿದ್ದು, ಈಗ ಬಡವರು ಟೊಮೆಟೊವನ್ನು ನೋಡಬಹುದು, ಆದರೆ ಖರೀದಿಸಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನದಲ್ಲಿ ಸತತವಾಗಿ ಬರುತ್ತಿರುವ ಮಳೆಯಿಂದಾಗಿ ಎಕ್ಕಾ ನದಿಗಳು ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಪ್ರವಾಹದ ಪರಿಸ್ಥಿತಿ ಉಂಟಾಗಿದ್ದು, 5.5 ಶತಕೋಟಿ ಡಾಲರ್ಗಿಂತಲೂ ಅಧಿಕ ಮೌಲ್ಯದಲ್ಲಿ ಹಾನಿಯಾಗಿವೆ.
ಆಹಾರದ ಬೆಲೆಗಳು ಗಣನೀಯವಾಗಿ ಏರಿಕೆಯಾಗಿರುವುದರಿಂದ ಪ್ರವಾಹದ ಪ್ರಭಾವವನ್ನು ತಗ್ಗಿಸಲು ಪಾಕಿಸ್ತಾನವು ಭಾರತದಿಂದ ತರಕಾರಿಗಳನ್ನು ಆಮದು ಮಾಡಿಕೊಳ್ಳುವುದನ್ನು ನಿರ್ಧಾರ ಮಾಡಿದೆ ಎಂದು ಹಣಕಾಸು ಸಚಿವ ಮಿಫ್ತಾ ಇಸ್ಮಾಯಿಲ್ ಸೋಮವಾರ ಹೇಳಿದ್ದಾರೆ.
ಆಹಾರದ ಬೆಲೆಗಳು ಗಣನೀಯವಾಗಿ ಏರಿಕೆಯಾಗಿರುವುದರಿಂದ ಪ್ರವಾಹದ ಪ್ರಭಾವವನ್ನು ತಗ್ಗಿಸಲು ಪಾಕಿಸ್ತಾನವು ಭಾರತದಿಂದ ತರಕಾರಿಗಳನ್ನು ಆಮದು ಮಾಡಿಕೊಳ್ಳುವುದನ್ನು ನಿರ್ಧಾರ ಮಾಡಿದೆ ಎಂದು ಹಣಕಾಸು ಸಚಿವ ಮಿಫ್ತಾ ಇಸ್ಮಾಯಿಲ್ ಸೋಮವಾರ ಹೇಳಿದ್ದಾರೆ.
ಐತಿಹಾಸಿಕ ಮಾನ್ಸೂನ್ ಮಳೆಯಿಂದ ಉಂಟಾಗಿದ್ದು ಪ್ರವಾಹವು 33 ದಶಲಕ್ಷಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ, ಇದರಿಂದ ವ್ಯಾಪಕ ಹಾನಿಯನ್ನುಂಟು ಮಾಡಿದೆ ಎಂದು ಹೇಳಲಾಗಿದೆ.
Amid massive surge in the prices of various vegetables and fruits in Lahore and other parts of Punjab province due to devastating floods, the Pakistan government may import tomato and onion from India, according to the market dealers here.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 06:51 pm
Mangalore Correspondent
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm