ಬ್ರೇಕಿಂಗ್ ನ್ಯೂಸ್
30-08-22 10:46 am HK News Desk ದೇಶ - ವಿದೇಶ
ಇಸ್ಲಾಮಾಬಾದ್ ಆಗಸ್ಟ್ 30: ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದಾಗಿ ತರಕಾರಿ ಬೆಲೆಗಳು ಗಗನಕ್ಕೆರಿದ್ದು, ಟೊಮೆಟೊ 1 ಕೆ.ಜಿಗೆ 500ರೂ. ಆಗಿದೆ.
ಪಾಕಿಸ್ತಾನದಲ್ಲಿ ರಾಷ್ಟ್ರವ್ಯಾಪಿ ಆಭರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬೆಳೆಗಳಿಗೂ ಹಾನಿಯಾಗಿ ತರಕಾರಿ ಬೆಲೆಗಳೆಲ್ಲವೂ ಗಗನಕ್ಕೆರಿವೆ. ಟೊಮೆಟೊ ಬೆಲೆ 1 ಕೆಜಿಗೆ 500 ರೂ. ಆಗಿದ್ದರೆ, ಈರುಳ್ಳಿ ಕೆಜಿಗೆ 300 ರೂ., ನಿಂಬೆಹಣ್ಣು ಕೆ.ಜಿಗೆ 400 ರೂ.ಗೆ ಮಾರಾಟವಾಗುತ್ತಿದೆ.
ಟೊಮೆಟೊ ಬೆಲೆಯು ಪ್ರತಿ ಕೆಜಿಗೆ 80 ರೂ. ಇತ್ತು. ಇದೀಗ ಆ ಬೆಲೆಗಿಂತ ಕನಿಷ್ಠ 6 ಪಟ್ಟು ಏರಿಕೆಯಾಗಿದೆ. ಆದರೆ ಈರುಳ್ಳಿ ಕೆ.ಜಿಗೆ ಅಧಿಕೃತ ದರ 61 ರೂ. ಇತ್ತು. ಅದಕ್ಕಿಂತ 5 ಪಟ್ಟು ಅಧಿಕವಾಗಿ ಮಾರಾಟವಾಗುತ್ತಿದೆ.
ಈ ಮೂರು ತರಕಾರಿಗಳ ಜೊತೆಗೆ ಶುಂಟಿ, ಬೆಳ್ಳುಳ್ಳಿ ಬೆಲೆಯೂ ಏರಿಕೆಯಾಗಿದೆ. ಈ ಬಗ್ಗೆ ಖರೀದಾರರೊಬ್ಬರು ಮಾತನಾಡಿದ್ದು, ಈಗ ಬಡವರು ಟೊಮೆಟೊವನ್ನು ನೋಡಬಹುದು, ಆದರೆ ಖರೀದಿಸಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನದಲ್ಲಿ ಸತತವಾಗಿ ಬರುತ್ತಿರುವ ಮಳೆಯಿಂದಾಗಿ ಎಕ್ಕಾ ನದಿಗಳು ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಪ್ರವಾಹದ ಪರಿಸ್ಥಿತಿ ಉಂಟಾಗಿದ್ದು, 5.5 ಶತಕೋಟಿ ಡಾಲರ್ಗಿಂತಲೂ ಅಧಿಕ ಮೌಲ್ಯದಲ್ಲಿ ಹಾನಿಯಾಗಿವೆ.
ಆಹಾರದ ಬೆಲೆಗಳು ಗಣನೀಯವಾಗಿ ಏರಿಕೆಯಾಗಿರುವುದರಿಂದ ಪ್ರವಾಹದ ಪ್ರಭಾವವನ್ನು ತಗ್ಗಿಸಲು ಪಾಕಿಸ್ತಾನವು ಭಾರತದಿಂದ ತರಕಾರಿಗಳನ್ನು ಆಮದು ಮಾಡಿಕೊಳ್ಳುವುದನ್ನು ನಿರ್ಧಾರ ಮಾಡಿದೆ ಎಂದು ಹಣಕಾಸು ಸಚಿವ ಮಿಫ್ತಾ ಇಸ್ಮಾಯಿಲ್ ಸೋಮವಾರ ಹೇಳಿದ್ದಾರೆ.
ಆಹಾರದ ಬೆಲೆಗಳು ಗಣನೀಯವಾಗಿ ಏರಿಕೆಯಾಗಿರುವುದರಿಂದ ಪ್ರವಾಹದ ಪ್ರಭಾವವನ್ನು ತಗ್ಗಿಸಲು ಪಾಕಿಸ್ತಾನವು ಭಾರತದಿಂದ ತರಕಾರಿಗಳನ್ನು ಆಮದು ಮಾಡಿಕೊಳ್ಳುವುದನ್ನು ನಿರ್ಧಾರ ಮಾಡಿದೆ ಎಂದು ಹಣಕಾಸು ಸಚಿವ ಮಿಫ್ತಾ ಇಸ್ಮಾಯಿಲ್ ಸೋಮವಾರ ಹೇಳಿದ್ದಾರೆ.
ಐತಿಹಾಸಿಕ ಮಾನ್ಸೂನ್ ಮಳೆಯಿಂದ ಉಂಟಾಗಿದ್ದು ಪ್ರವಾಹವು 33 ದಶಲಕ್ಷಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ, ಇದರಿಂದ ವ್ಯಾಪಕ ಹಾನಿಯನ್ನುಂಟು ಮಾಡಿದೆ ಎಂದು ಹೇಳಲಾಗಿದೆ.
Amid massive surge in the prices of various vegetables and fruits in Lahore and other parts of Punjab province due to devastating floods, the Pakistan government may import tomato and onion from India, according to the market dealers here.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm