ಬ್ರೇಕಿಂಗ್ ನ್ಯೂಸ್
30-08-22 10:46 am HK News Desk ದೇಶ - ವಿದೇಶ
ಇಸ್ಲಾಮಾಬಾದ್ ಆಗಸ್ಟ್ 30: ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದಾಗಿ ತರಕಾರಿ ಬೆಲೆಗಳು ಗಗನಕ್ಕೆರಿದ್ದು, ಟೊಮೆಟೊ 1 ಕೆ.ಜಿಗೆ 500ರೂ. ಆಗಿದೆ.
ಪಾಕಿಸ್ತಾನದಲ್ಲಿ ರಾಷ್ಟ್ರವ್ಯಾಪಿ ಆಭರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬೆಳೆಗಳಿಗೂ ಹಾನಿಯಾಗಿ ತರಕಾರಿ ಬೆಲೆಗಳೆಲ್ಲವೂ ಗಗನಕ್ಕೆರಿವೆ. ಟೊಮೆಟೊ ಬೆಲೆ 1 ಕೆಜಿಗೆ 500 ರೂ. ಆಗಿದ್ದರೆ, ಈರುಳ್ಳಿ ಕೆಜಿಗೆ 300 ರೂ., ನಿಂಬೆಹಣ್ಣು ಕೆ.ಜಿಗೆ 400 ರೂ.ಗೆ ಮಾರಾಟವಾಗುತ್ತಿದೆ.
ಟೊಮೆಟೊ ಬೆಲೆಯು ಪ್ರತಿ ಕೆಜಿಗೆ 80 ರೂ. ಇತ್ತು. ಇದೀಗ ಆ ಬೆಲೆಗಿಂತ ಕನಿಷ್ಠ 6 ಪಟ್ಟು ಏರಿಕೆಯಾಗಿದೆ. ಆದರೆ ಈರುಳ್ಳಿ ಕೆ.ಜಿಗೆ ಅಧಿಕೃತ ದರ 61 ರೂ. ಇತ್ತು. ಅದಕ್ಕಿಂತ 5 ಪಟ್ಟು ಅಧಿಕವಾಗಿ ಮಾರಾಟವಾಗುತ್ತಿದೆ.
ಈ ಮೂರು ತರಕಾರಿಗಳ ಜೊತೆಗೆ ಶುಂಟಿ, ಬೆಳ್ಳುಳ್ಳಿ ಬೆಲೆಯೂ ಏರಿಕೆಯಾಗಿದೆ. ಈ ಬಗ್ಗೆ ಖರೀದಾರರೊಬ್ಬರು ಮಾತನಾಡಿದ್ದು, ಈಗ ಬಡವರು ಟೊಮೆಟೊವನ್ನು ನೋಡಬಹುದು, ಆದರೆ ಖರೀದಿಸಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನದಲ್ಲಿ ಸತತವಾಗಿ ಬರುತ್ತಿರುವ ಮಳೆಯಿಂದಾಗಿ ಎಕ್ಕಾ ನದಿಗಳು ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಪ್ರವಾಹದ ಪರಿಸ್ಥಿತಿ ಉಂಟಾಗಿದ್ದು, 5.5 ಶತಕೋಟಿ ಡಾಲರ್ಗಿಂತಲೂ ಅಧಿಕ ಮೌಲ್ಯದಲ್ಲಿ ಹಾನಿಯಾಗಿವೆ.
ಆಹಾರದ ಬೆಲೆಗಳು ಗಣನೀಯವಾಗಿ ಏರಿಕೆಯಾಗಿರುವುದರಿಂದ ಪ್ರವಾಹದ ಪ್ರಭಾವವನ್ನು ತಗ್ಗಿಸಲು ಪಾಕಿಸ್ತಾನವು ಭಾರತದಿಂದ ತರಕಾರಿಗಳನ್ನು ಆಮದು ಮಾಡಿಕೊಳ್ಳುವುದನ್ನು ನಿರ್ಧಾರ ಮಾಡಿದೆ ಎಂದು ಹಣಕಾಸು ಸಚಿವ ಮಿಫ್ತಾ ಇಸ್ಮಾಯಿಲ್ ಸೋಮವಾರ ಹೇಳಿದ್ದಾರೆ.
ಆಹಾರದ ಬೆಲೆಗಳು ಗಣನೀಯವಾಗಿ ಏರಿಕೆಯಾಗಿರುವುದರಿಂದ ಪ್ರವಾಹದ ಪ್ರಭಾವವನ್ನು ತಗ್ಗಿಸಲು ಪಾಕಿಸ್ತಾನವು ಭಾರತದಿಂದ ತರಕಾರಿಗಳನ್ನು ಆಮದು ಮಾಡಿಕೊಳ್ಳುವುದನ್ನು ನಿರ್ಧಾರ ಮಾಡಿದೆ ಎಂದು ಹಣಕಾಸು ಸಚಿವ ಮಿಫ್ತಾ ಇಸ್ಮಾಯಿಲ್ ಸೋಮವಾರ ಹೇಳಿದ್ದಾರೆ.
ಐತಿಹಾಸಿಕ ಮಾನ್ಸೂನ್ ಮಳೆಯಿಂದ ಉಂಟಾಗಿದ್ದು ಪ್ರವಾಹವು 33 ದಶಲಕ್ಷಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ, ಇದರಿಂದ ವ್ಯಾಪಕ ಹಾನಿಯನ್ನುಂಟು ಮಾಡಿದೆ ಎಂದು ಹೇಳಲಾಗಿದೆ.
Amid massive surge in the prices of various vegetables and fruits in Lahore and other parts of Punjab province due to devastating floods, the Pakistan government may import tomato and onion from India, according to the market dealers here.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm