ಬ್ರೇಕಿಂಗ್ ನ್ಯೂಸ್
06-10-20 06:05 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 6: ಜಗತ್ತಿನ ಹತ್ತು ಮಂದಿಯಲ್ಲಿ ಒಬ್ಬರಿಗೆ ಕೊರೊನಾ ಸೋಂಕು ಹರಡಿರುವ ಸಾಧ್ಯತೆ ಇದೆ. ಈಗ ಪಾಸಿಟಿವ್ ಆಗಿರುವ ಸಂಖ್ಯೆಯ 20 ಪಟ್ಟು ಹೆಚ್ಚು ಸೋಂಕಿತರು ಇದ್ದಾರೆ. ಇದರಿಂದಾಗಿ ಮುಂದಿನ ದಿನಗಳು ಕಷ್ಟಕರ ಆಗಲಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.
ವಿಶ್ವ ಆರೋಗ್ಯ ಸಂಸ್ಥೆಯ ಎಮರ್ಜೆನ್ಸಿ ವಿಭಾಗದ ಮೈಕಲ್ ರ್ಯಾನ್ ಹೀಗೊಂದು ಸಮೀಕ್ಷೆಯ ಮಾಹಿತಿ ಹಂಚಿಕೊಂಡಿದ್ದಾರೆ. ನಗರ ಮತ್ತು ಗ್ರಾಮೀಣ ಪ್ರದೇಶಕ್ಕೆ ಹೋಲಿಸಿದರೆ ಈ ಸಂಖ್ಯೆ ವ್ಯತ್ಯಾಸ ಇರಬಹುದು. ಆದರೆ, ಜಗತ್ತಿನ ಬಹುತೇಕ ಕಡೆ ಹರಡಿದ್ದು, ಅತಿ ಹೆಚ್ಚು ಜನ ಅಪಾಯದಲ್ಲಿದ್ದಾರೆ. ದಕ್ಷಿಣ ಮತ್ತು ಪೂರ್ವ ಏಷ್ಯಾ ದೇಶಗಳ ಜನರು ಕೊರೊನಾ ಹೆಚ್ಚು ಪೀಡಿತರಾಗಿದ್ದಾರೆ. ಆದರೆ ಸಾವಿನ ಸಂಖ್ಯೆ ಹೆಚ್ಚಿರುವುದು ಪೂರ್ವ ಯುರೋಪ್ ದೇಶಗಳಲ್ಲಿ. ಆಫ್ರಿಕಾ ಮತ್ತು ಪೆಸಿಫಿಕ್ ಸಾಗರದ ಪಶ್ಚಿಮ ಭಾಗದ ರಾಷ್ಟ್ರಗಳಲ್ಲಿ ಕೊರೊನಾ ಹೆಚ್ಚು ಬಾಧೆ ಕೊಟ್ಟಿಲ್ಲ. ಸದ್ಯದ ಮಟ್ಟಿಗೆ ಜಗತ್ತಿನ ಹತ್ತು ಶೇಕಡಾ ಜನರು ಈ ಸೋಂಕಿನಿಂದ ಬಾಧಿತರಾಗಿದ್ದಾರೆ ಎಂದು ರ್ಯಾನ್ ಹೇಳಿದ್ದಾರೆ.
17-02-26 02:53 pm
HK News Desk
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm