ಬ್ರೇಕಿಂಗ್ ನ್ಯೂಸ್
06-10-20 06:05 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 6: ಜಗತ್ತಿನ ಹತ್ತು ಮಂದಿಯಲ್ಲಿ ಒಬ್ಬರಿಗೆ ಕೊರೊನಾ ಸೋಂಕು ಹರಡಿರುವ ಸಾಧ್ಯತೆ ಇದೆ. ಈಗ ಪಾಸಿಟಿವ್ ಆಗಿರುವ ಸಂಖ್ಯೆಯ 20 ಪಟ್ಟು ಹೆಚ್ಚು ಸೋಂಕಿತರು ಇದ್ದಾರೆ. ಇದರಿಂದಾಗಿ ಮುಂದಿನ ದಿನಗಳು ಕಷ್ಟಕರ ಆಗಲಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.
ವಿಶ್ವ ಆರೋಗ್ಯ ಸಂಸ್ಥೆಯ ಎಮರ್ಜೆನ್ಸಿ ವಿಭಾಗದ ಮೈಕಲ್ ರ್ಯಾನ್ ಹೀಗೊಂದು ಸಮೀಕ್ಷೆಯ ಮಾಹಿತಿ ಹಂಚಿಕೊಂಡಿದ್ದಾರೆ. ನಗರ ಮತ್ತು ಗ್ರಾಮೀಣ ಪ್ರದೇಶಕ್ಕೆ ಹೋಲಿಸಿದರೆ ಈ ಸಂಖ್ಯೆ ವ್ಯತ್ಯಾಸ ಇರಬಹುದು. ಆದರೆ, ಜಗತ್ತಿನ ಬಹುತೇಕ ಕಡೆ ಹರಡಿದ್ದು, ಅತಿ ಹೆಚ್ಚು ಜನ ಅಪಾಯದಲ್ಲಿದ್ದಾರೆ. ದಕ್ಷಿಣ ಮತ್ತು ಪೂರ್ವ ಏಷ್ಯಾ ದೇಶಗಳ ಜನರು ಕೊರೊನಾ ಹೆಚ್ಚು ಪೀಡಿತರಾಗಿದ್ದಾರೆ. ಆದರೆ ಸಾವಿನ ಸಂಖ್ಯೆ ಹೆಚ್ಚಿರುವುದು ಪೂರ್ವ ಯುರೋಪ್ ದೇಶಗಳಲ್ಲಿ. ಆಫ್ರಿಕಾ ಮತ್ತು ಪೆಸಿಫಿಕ್ ಸಾಗರದ ಪಶ್ಚಿಮ ಭಾಗದ ರಾಷ್ಟ್ರಗಳಲ್ಲಿ ಕೊರೊನಾ ಹೆಚ್ಚು ಬಾಧೆ ಕೊಟ್ಟಿಲ್ಲ. ಸದ್ಯದ ಮಟ್ಟಿಗೆ ಜಗತ್ತಿನ ಹತ್ತು ಶೇಕಡಾ ಜನರು ಈ ಸೋಂಕಿನಿಂದ ಬಾಧಿತರಾಗಿದ್ದಾರೆ ಎಂದು ರ್ಯಾನ್ ಹೇಳಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am