ಬ್ರೇಕಿಂಗ್ ನ್ಯೂಸ್
01-09-22 12:31 pm HK News Desk ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 1: ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರ 91.5 ರೂಪಾಯಿ ಇಳಿದಿದೆ. ಈ ಹಿಂದೆ 1,976 ರೂ. ಇದ್ದ ಸಿಲಿಂಡರ್ ಬೆಲೆ ಈಗ 1,885 ಕ್ಕೆ ಲಭ್ಯವಿದೆ.
ಸೆಪ್ಟೆಂಬರ್ 1 ರಂದು ಇಂಡಿಯನ್ ಆಯಿಲ್ ಬಿಡುಗಡೆ ಮಾಡಿರುವ ಬೆಲೆಯ ಪ್ರಕಾರ, ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಮಾಡಲಾಗಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.
ಮೇ ತಿಂಗಳಲ್ಲಿ 19 ಕೆಜಿ ಸಿಲಿಂಡರ್ನ ಬೆಲೆ ಸಾರ್ವಕಾಲಿಕ ಗರಿಷ್ಠ 2,354 ರೂ.ಗೆ ತಲುಪಿತ್ತು. ಆದರೆ ಈಗ ದೆಹಲಿಯಲ್ಲಿ 1,885 ರೂ. ಕೋಲ್ಕತ್ತಾ, ಮುಂಬೈ ಮತ್ತು ಚೆನ್ನೈ ಪ್ರಮುಖ ನಗರಗಳಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಕುಸಿದಿದೆ.
ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 2,095 ರೂ.ನಿಂದ 1,995 ರೂ.ಗೆ ಇಳಿಕೆಯಾಗಿದೆ. ಅದೇ ರೀತಿ ಮುಂಬೈನಲ್ಲಿ 1,936 ರೂ. ಬದಲಿಗೆ 1,844 ರೂ., ಮತ್ತು ಚೆನ್ನೈನಲ್ಲಿ 2,141 ರೂ. ಬದಲಿಗೆ 2,045 ರೂ., ದೆಹಲಿಯಲ್ಲಿ 14.2 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆ 1053 ರೂ. ಇದೆ. ಆದರೆ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಬದಲಾಗಿಲ್ಲ.
ವಾಣಿಜ್ಯ ಅನಿಲ ಸಿಲಿಂಡರ್ಗಳ ಬೆಲೆ ಸತತ ಐದು ತಿಂಗಳಿಂದ ಕಡಿಮೆಯಾಗಿದೆ. ಮೇ 19, 2022 ರಂದು ಗರಿಷ್ಠ 2,354 ರೂ.ಗೆ ತಲುಪಿದ್ದ ಗ್ಯಾಸ್ ಸಿಲಿಂಡರ್ ಬೆಲೆ ಜೂನ್ 1 ರಂದು 2,219 ರೂ.ಗಳಷ್ಟಾಗಿತ್ತು. ಒಂದು ತಿಂಗಳ ನಂತರ ಸಿಲಿಂಡರ್ ಬೆಲೆ 98 ರೂ.ನಷ್ಟು ಕುಸಿದು 2,021 ರೂ.ಗೆ ಇಳಿದಿತ್ತು. ಈ ಸಿಲಿಂಡರ್ ಬೆಲೆಯನ್ನು ತೈಲ ಕಂಪನಿಗಳು ಜುಲೈ 6 ರಂದು 2,012 ರೂ.ಗೆ ಇಳಿಸಿವೆ. ಆಗಸ್ಟ್ನಿಂದ ಸಿಲಿಂಡರ್ ಬೆಲೆ 1976 ರೂ. ಇತ್ತು.
ಪ್ರತಿ ತಿಂಗಳ ಮೊದಲ ದಿನದಂದು ಕೆಲವು ಹೊಸ ಮತ್ತು ಕೆಲವು ಪರಿಷ್ಕೃತ ನಿಯಮಗಳು ಜಾರಿಗೆ ಬರುತ್ತವೆ. ಇವುಗಳಲ್ಲಿ ಎಲ್ಪಿಜಿ ಮತ್ತು ಇಂಧನ ದರಗಳಲ್ಲಿ ಪರಿಷ್ಕರಣೆಯೂ ಒಳಗೊಂಡಿದ್ದು, ಇದೀಗ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರವನ್ನು ಇಳಿಕೆ ಮಾಡಲಾಗಿದೆ.
Oil marketing companies have reduced the price per unit of commercial LPG cylinders by ₹ 91.50 with immediate effect. With this latest price revision, a 19 kg commercial LPG cylinder will cost ₹ 1,885 instead of ₹ 1,976 in Delhi.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm