ಬ್ರೇಕಿಂಗ್ ನ್ಯೂಸ್
01-09-22 12:31 pm HK News Desk ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 1: ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರ 91.5 ರೂಪಾಯಿ ಇಳಿದಿದೆ. ಈ ಹಿಂದೆ 1,976 ರೂ. ಇದ್ದ ಸಿಲಿಂಡರ್ ಬೆಲೆ ಈಗ 1,885 ಕ್ಕೆ ಲಭ್ಯವಿದೆ.
ಸೆಪ್ಟೆಂಬರ್ 1 ರಂದು ಇಂಡಿಯನ್ ಆಯಿಲ್ ಬಿಡುಗಡೆ ಮಾಡಿರುವ ಬೆಲೆಯ ಪ್ರಕಾರ, ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಮಾಡಲಾಗಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.
ಮೇ ತಿಂಗಳಲ್ಲಿ 19 ಕೆಜಿ ಸಿಲಿಂಡರ್ನ ಬೆಲೆ ಸಾರ್ವಕಾಲಿಕ ಗರಿಷ್ಠ 2,354 ರೂ.ಗೆ ತಲುಪಿತ್ತು. ಆದರೆ ಈಗ ದೆಹಲಿಯಲ್ಲಿ 1,885 ರೂ. ಕೋಲ್ಕತ್ತಾ, ಮುಂಬೈ ಮತ್ತು ಚೆನ್ನೈ ಪ್ರಮುಖ ನಗರಗಳಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಕುಸಿದಿದೆ.
ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 2,095 ರೂ.ನಿಂದ 1,995 ರೂ.ಗೆ ಇಳಿಕೆಯಾಗಿದೆ. ಅದೇ ರೀತಿ ಮುಂಬೈನಲ್ಲಿ 1,936 ರೂ. ಬದಲಿಗೆ 1,844 ರೂ., ಮತ್ತು ಚೆನ್ನೈನಲ್ಲಿ 2,141 ರೂ. ಬದಲಿಗೆ 2,045 ರೂ., ದೆಹಲಿಯಲ್ಲಿ 14.2 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆ 1053 ರೂ. ಇದೆ. ಆದರೆ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಬದಲಾಗಿಲ್ಲ.
ವಾಣಿಜ್ಯ ಅನಿಲ ಸಿಲಿಂಡರ್ಗಳ ಬೆಲೆ ಸತತ ಐದು ತಿಂಗಳಿಂದ ಕಡಿಮೆಯಾಗಿದೆ. ಮೇ 19, 2022 ರಂದು ಗರಿಷ್ಠ 2,354 ರೂ.ಗೆ ತಲುಪಿದ್ದ ಗ್ಯಾಸ್ ಸಿಲಿಂಡರ್ ಬೆಲೆ ಜೂನ್ 1 ರಂದು 2,219 ರೂ.ಗಳಷ್ಟಾಗಿತ್ತು. ಒಂದು ತಿಂಗಳ ನಂತರ ಸಿಲಿಂಡರ್ ಬೆಲೆ 98 ರೂ.ನಷ್ಟು ಕುಸಿದು 2,021 ರೂ.ಗೆ ಇಳಿದಿತ್ತು. ಈ ಸಿಲಿಂಡರ್ ಬೆಲೆಯನ್ನು ತೈಲ ಕಂಪನಿಗಳು ಜುಲೈ 6 ರಂದು 2,012 ರೂ.ಗೆ ಇಳಿಸಿವೆ. ಆಗಸ್ಟ್ನಿಂದ ಸಿಲಿಂಡರ್ ಬೆಲೆ 1976 ರೂ. ಇತ್ತು.
ಪ್ರತಿ ತಿಂಗಳ ಮೊದಲ ದಿನದಂದು ಕೆಲವು ಹೊಸ ಮತ್ತು ಕೆಲವು ಪರಿಷ್ಕೃತ ನಿಯಮಗಳು ಜಾರಿಗೆ ಬರುತ್ತವೆ. ಇವುಗಳಲ್ಲಿ ಎಲ್ಪಿಜಿ ಮತ್ತು ಇಂಧನ ದರಗಳಲ್ಲಿ ಪರಿಷ್ಕರಣೆಯೂ ಒಳಗೊಂಡಿದ್ದು, ಇದೀಗ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರವನ್ನು ಇಳಿಕೆ ಮಾಡಲಾಗಿದೆ.
Oil marketing companies have reduced the price per unit of commercial LPG cylinders by ₹ 91.50 with immediate effect. With this latest price revision, a 19 kg commercial LPG cylinder will cost ₹ 1,885 instead of ₹ 1,976 in Delhi.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 06:51 pm
Mangalore Correspondent
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm