ಬ್ರೇಕಿಂಗ್ ನ್ಯೂಸ್
04-09-22 10:15 pm HK News Desk ದೇಶ - ವಿದೇಶ
ಚೆನ್ನೈ, ಸೆ.4 : ತಮಿಳುನಾಡಿನ ರಾಜಧಾನಿ ಚೆನ್ನೈ ವಿಶಿಷ್ಟ ಮದುವೆಗೆ ಸಾಕ್ಷಿಯಾಯಿತು. ಹಿಂದು ಬ್ರಾಹ್ಮಣ ಯುವತಿಯೊಬ್ಬಳು ಬಾಂಗ್ಲಾದೇಶ ಮೂಲದ ಮಹಿಳೆಯನ್ನು ಸಂಪ್ರದಾಯ ಬದ್ಧವಾಗಿ ವಿವಾಹವಾಗಿದ್ದಾಳೆ.
ಮದುವೆ ಅಂದರೆ ಸಾಮಾನ್ಯ ಅರ್ಥದಲ್ಲಿ ಒಬ್ಬ ಹುಡುಗ ಇನ್ನೊಬ್ಬ ಹುಡುಗಿಯನ್ನು ಬಾಳ ಸಂಗಾತಿಯಾಗಿ ಸ್ವೀಕರಿಸುವುದು. ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದಿರುವ ಪದ್ಧತಿ ಇದಾಗಿದ್ದರೆ, ಈಗೆಲ್ಲಾ ಕಾಲಕ್ಕೆ ತಕ್ಕಂತೆ ಕೋಲ ಎನ್ನುವಂತೆ ಮದುವೆಯ ಟ್ರೆಂಡನ್ನೂ ಬದಲಿಸಿದ್ದಾರೆ. ಹುಡುಗಿ ಹುಡುಗಿಯರನ್ನೇ ಮದುವೆಯಾಗುತ್ತಿದ್ದಾರೆ. ಹಾಗೆಯೇ ಹುಡುಗರು ಹುಡುಗರನ್ನೇ ಮದುವೆಯಾಗುವುದೂ ನಡೆಯುತ್ತಿದೆ. ಸ್ವಯಂ ವಿವಾಹದ ಮೂಲಕವೂ ಕೆಲವರು ಸುದ್ದಿಯಾಗಿದ್ದಾರೆ. ಈಗ ತಮಿಳು ಯುವತಿ, ಬಾಂಗ್ಲಾದೇಶದ ಯುವತಿಯನ್ನು ಮದುವೆಯಾಗಿ ಸುದ್ದಿಯಾಗಿದ್ದಾಳೆ.

ತಮಿಳು ಯುವತಿ ಸುಭಿಕ್ಷಾ ಸುಬ್ರಹ್ಮಣಿ ಅವರು ಬಾಂಗ್ಲಾದೇಶ ಮೂಲದ ಹಿಂದು ಯುವತಿ ಟೀನಾ ದಾಸ್ ಅವರನ್ನು ತಮಿಳು ಬ್ರಾಹ್ಮಣ ಸಂಪ್ರದಾಯದಲ್ಲೇ ವಿವಾಹವಾಗಿದ್ದಾರೆ. ಆಗಸ್ಟ್ 31ರಂದು ಚೆನ್ನೈನಲ್ಲಿ ಅದ್ಧೂರಿ ವಿವಾಹ ಸಮಾರಂಭ ನಡೆಯಿತು.

29 ವರ್ಷದ ಸುಭಿಕ್ಷಾ ಸುಬ್ರಮಣಿ ಕೆನಡಾ ದೇಶದ ಡೆಲಾಯ್ಟ್ನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಟೀನಾ ಬಾಂಗ್ಲಾದೇಶದ ಹಿಂದೂ ಕುಟುಂಬದಲ್ಲಿ ಜನಿಸಿದ್ದು ಪ್ರಸ್ತುತ ಕೆನಡಾದ ಕ್ಯಾಲ್ಗರಿ ನಗರದಲ್ಲಿ ನೆಲೆಸಿದ್ದಾರೆ. ತಾನು ಉಭಯಲಿಂಗಿ ಎಂದು 19ನೇ ವಯಸ್ಸಿನಲ್ಲಿ ತನ್ನ ಪೋಷಕರಿಗೆ ಹೇಳಿದ್ದರೂ ಅವರು ಕ್ಯಾರೇ ಎನ್ನಲಿಲ್ಲ. ಬಹಳ ವರ್ಷಗಳ ನಂತರ ಅವರಿಗೆ ಈ ವಿಷಯ ಅರ್ಥವಾಯಿತು ಎಂದು ಸುಭಿಕ್ಷಾ ಹೇಳಿದ್ದಾರೆ.
![]()
ಸುಭಿಕ್ಷಾ ಸುಬ್ರಮಣಿ ಹುಡುಗಿಯನ್ನೇ ಮದುವೆಯಾಗುವುದು ಆಕೆಯ ತಾಯಿ ಪೂರ್ಣ ಪುಷ್ಪಕಲಾಗೆ ಮೊದಲು ಇಷ್ಟವಿರಲಿಲ್ಲ. ನಮ್ಮದು ಮಧುರೈ. ನಂತರ ನಾನು ಕತಾರ್ನಲ್ಲಿ ಕೆಲವು ವರ್ಷಗಳ ಕಾಲ ಇದ್ದೆ. ಕೆನಡಾಕ್ಕೆ ಹೋದ ನಂತರವೇ ನನಗೆ ಇಂಥಾ ಸಮುದಾಯದ ಬಗ್ಗೆ ಗೊತ್ತಾಯಿತು ಎಂದು ಸುಭಿಕ್ಷಾ ಅವರ ತಾಯಿ ಪೂರ್ಣ ಪುಷ್ಪಕಲಾ ಹೇಳಿದ್ದಾರೆ.
On her wedding day, Subhiksha Subramani sat on her father’s lap in true Tamil Brahmin style, and exchanged garlands with the love of her life, Tina Das. And after a ‘traditional’ wedding in Chennai on Wednesday, they went hand in hand as wife and wife.“It was everything we dreamed of, but never thought possible,” says Subiksha, daughter of Tamil Brahmin parents settled in Calgary, Canada. His wife, Tina, hails from a conservative Hindu family in Bangladesh, and also lives in Calgary. The girls met on an app in Calgary six years ago after a Pride Month celebration.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am