ಬ್ರೇಕಿಂಗ್ ನ್ಯೂಸ್
04-09-22 10:41 pm HK News Desk ದೇಶ - ವಿದೇಶ
ನವದೆಹಲಿ, ಸೆ.4 : ಭವಿಷ್ಯದಲ್ಲಿ ಯೋಗಿ ಆದಿತ್ಯ ನಾಥ್ ಭಾರತದ ಬಲಿಷ್ಠ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಖ್ಯಾತ ಜೋತಿಷಿ ಅನಿರುದ್ಧ ಕುಮಾರ್ ಮಿಶ್ರ ಹೇಳಿದ್ದಾರೆ. ಈ ಹಿಂದೆ 2023ರ ವೇಳೆಗೆ ರಾಮಮಂದಿರ ನಿರ್ಮಾಣವಾಗಲಿದೆ ಎಂದು ಭವಿಷ್ಯ ನುಡಿದು ಅಚ್ಚರಿ ಮೂಡಿಸಿದ್ದ ಅವರು, ಪ್ರಸ್ತುತ ಯೋಗಿ ಆದಿತ್ಯನಾಥ್ ಅವರ ಜಾತಕಫಲವನ್ನು ಬಹಿರಂಗ ಪಡಿಸಿದ್ದಾರೆ.
ಭಾರತ ಸಂಜಾತ ಸನ್ಯಾಸಿಯೊಬ್ಬರು ದೀರ್ಘ ಕಾಲದ ವರೆಗೆ ದೇಶಕ್ಕಾಗಿ ಸೇವೆ ಸಲ್ಲಿಸಲಿದ್ದಾರೆ. ಯಾರು ಕೂಡ ಅವರನ್ನು ಎದುರು ಹಾಕಿಕೊಳ್ಳಲು ಧೈರ್ಯ ತೋರುವುದಿಲ್ಲ ಎಂದು ಹೇಳಿ ಯೋಗಿ ಆದಿತ್ಯನಾಥ್ ಫೋಟೋವನ್ನು ಲಗತ್ತಿಸಿ ಮಿಶ್ರ ಅವರು ಟ್ವೀಟ್ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಭಾರತ ಬದಲಾಗುತ್ತದೆ. ಜಗತ್ತಿನಾದ್ಯಂತ ಭಾರತ ದೇಶದ ಗೌರವ ಹೆಚ್ಚುತ್ತದೆ ಎಂದು ಹೇಳಿದ್ದಾರೆ. ಆಡಳಿತ ವ್ಯವಸ್ಥೆಯಲ್ಲೂ ಗಮನಾರ್ಹ ಬದಲಾವಣೆಯಾಗುತ್ತದೆ ಎಂದು ಹೇಳಿರುವ ಅವರು, ಮುಂದಿನ ಕೆಲವೇ ವರ್ಷಗಳಲ್ಲಿ ದೇಶದ ಜನತೆ ಇದನ್ನು ನೋಡಬಹುದು ಎಂದು ತಿಳಿಸಿದ್ದಾರೆ.

ಮುಂದಿನ ಅವಧಿಗೂ ನರೇಂದ್ರ ಮೋದಿ ಪ್ರಧಾನಿಯಾಗುವುದು ನಿಶ್ಚಿತ. ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಿಶ್ರ ಅವರು ಹೇಳಿರುವ ಭವಿಷ್ಯವಾಣಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
Yogi Adityanath to be the next PM of India says Astrologer Anirudh Kumar.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm