ಬ್ರೇಕಿಂಗ್ ನ್ಯೂಸ್
04-09-22 10:41 pm HK News Desk ದೇಶ - ವಿದೇಶ
ನವದೆಹಲಿ, ಸೆ.4 : ಭವಿಷ್ಯದಲ್ಲಿ ಯೋಗಿ ಆದಿತ್ಯ ನಾಥ್ ಭಾರತದ ಬಲಿಷ್ಠ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಖ್ಯಾತ ಜೋತಿಷಿ ಅನಿರುದ್ಧ ಕುಮಾರ್ ಮಿಶ್ರ ಹೇಳಿದ್ದಾರೆ. ಈ ಹಿಂದೆ 2023ರ ವೇಳೆಗೆ ರಾಮಮಂದಿರ ನಿರ್ಮಾಣವಾಗಲಿದೆ ಎಂದು ಭವಿಷ್ಯ ನುಡಿದು ಅಚ್ಚರಿ ಮೂಡಿಸಿದ್ದ ಅವರು, ಪ್ರಸ್ತುತ ಯೋಗಿ ಆದಿತ್ಯನಾಥ್ ಅವರ ಜಾತಕಫಲವನ್ನು ಬಹಿರಂಗ ಪಡಿಸಿದ್ದಾರೆ.
ಭಾರತ ಸಂಜಾತ ಸನ್ಯಾಸಿಯೊಬ್ಬರು ದೀರ್ಘ ಕಾಲದ ವರೆಗೆ ದೇಶಕ್ಕಾಗಿ ಸೇವೆ ಸಲ್ಲಿಸಲಿದ್ದಾರೆ. ಯಾರು ಕೂಡ ಅವರನ್ನು ಎದುರು ಹಾಕಿಕೊಳ್ಳಲು ಧೈರ್ಯ ತೋರುವುದಿಲ್ಲ ಎಂದು ಹೇಳಿ ಯೋಗಿ ಆದಿತ್ಯನಾಥ್ ಫೋಟೋವನ್ನು ಲಗತ್ತಿಸಿ ಮಿಶ್ರ ಅವರು ಟ್ವೀಟ್ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಭಾರತ ಬದಲಾಗುತ್ತದೆ. ಜಗತ್ತಿನಾದ್ಯಂತ ಭಾರತ ದೇಶದ ಗೌರವ ಹೆಚ್ಚುತ್ತದೆ ಎಂದು ಹೇಳಿದ್ದಾರೆ. ಆಡಳಿತ ವ್ಯವಸ್ಥೆಯಲ್ಲೂ ಗಮನಾರ್ಹ ಬದಲಾವಣೆಯಾಗುತ್ತದೆ ಎಂದು ಹೇಳಿರುವ ಅವರು, ಮುಂದಿನ ಕೆಲವೇ ವರ್ಷಗಳಲ್ಲಿ ದೇಶದ ಜನತೆ ಇದನ್ನು ನೋಡಬಹುದು ಎಂದು ತಿಳಿಸಿದ್ದಾರೆ.
ಮುಂದಿನ ಅವಧಿಗೂ ನರೇಂದ್ರ ಮೋದಿ ಪ್ರಧಾನಿಯಾಗುವುದು ನಿಶ್ಚಿತ. ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಿಶ್ರ ಅವರು ಹೇಳಿರುವ ಭವಿಷ್ಯವಾಣಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
Yogi Adityanath to be the next PM of India says Astrologer Anirudh Kumar.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm