ಬ್ರೇಕಿಂಗ್ ನ್ಯೂಸ್
04-09-22 10:41 pm HK News Desk ದೇಶ - ವಿದೇಶ
ನವದೆಹಲಿ, ಸೆ.4 : ಭವಿಷ್ಯದಲ್ಲಿ ಯೋಗಿ ಆದಿತ್ಯ ನಾಥ್ ಭಾರತದ ಬಲಿಷ್ಠ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಖ್ಯಾತ ಜೋತಿಷಿ ಅನಿರುದ್ಧ ಕುಮಾರ್ ಮಿಶ್ರ ಹೇಳಿದ್ದಾರೆ. ಈ ಹಿಂದೆ 2023ರ ವೇಳೆಗೆ ರಾಮಮಂದಿರ ನಿರ್ಮಾಣವಾಗಲಿದೆ ಎಂದು ಭವಿಷ್ಯ ನುಡಿದು ಅಚ್ಚರಿ ಮೂಡಿಸಿದ್ದ ಅವರು, ಪ್ರಸ್ತುತ ಯೋಗಿ ಆದಿತ್ಯನಾಥ್ ಅವರ ಜಾತಕಫಲವನ್ನು ಬಹಿರಂಗ ಪಡಿಸಿದ್ದಾರೆ.
ಭಾರತ ಸಂಜಾತ ಸನ್ಯಾಸಿಯೊಬ್ಬರು ದೀರ್ಘ ಕಾಲದ ವರೆಗೆ ದೇಶಕ್ಕಾಗಿ ಸೇವೆ ಸಲ್ಲಿಸಲಿದ್ದಾರೆ. ಯಾರು ಕೂಡ ಅವರನ್ನು ಎದುರು ಹಾಕಿಕೊಳ್ಳಲು ಧೈರ್ಯ ತೋರುವುದಿಲ್ಲ ಎಂದು ಹೇಳಿ ಯೋಗಿ ಆದಿತ್ಯನಾಥ್ ಫೋಟೋವನ್ನು ಲಗತ್ತಿಸಿ ಮಿಶ್ರ ಅವರು ಟ್ವೀಟ್ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಭಾರತ ಬದಲಾಗುತ್ತದೆ. ಜಗತ್ತಿನಾದ್ಯಂತ ಭಾರತ ದೇಶದ ಗೌರವ ಹೆಚ್ಚುತ್ತದೆ ಎಂದು ಹೇಳಿದ್ದಾರೆ. ಆಡಳಿತ ವ್ಯವಸ್ಥೆಯಲ್ಲೂ ಗಮನಾರ್ಹ ಬದಲಾವಣೆಯಾಗುತ್ತದೆ ಎಂದು ಹೇಳಿರುವ ಅವರು, ಮುಂದಿನ ಕೆಲವೇ ವರ್ಷಗಳಲ್ಲಿ ದೇಶದ ಜನತೆ ಇದನ್ನು ನೋಡಬಹುದು ಎಂದು ತಿಳಿಸಿದ್ದಾರೆ.

ಮುಂದಿನ ಅವಧಿಗೂ ನರೇಂದ್ರ ಮೋದಿ ಪ್ರಧಾನಿಯಾಗುವುದು ನಿಶ್ಚಿತ. ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಿಶ್ರ ಅವರು ಹೇಳಿರುವ ಭವಿಷ್ಯವಾಣಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
Yogi Adityanath to be the next PM of India says Astrologer Anirudh Kumar.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm